ರಾಸಲೀಲೆ ಸಿಡಿ ವಿವಾದ: ಕನಕಪುರದಲ್ಲಿ ಯುವತಿ ಸೇರಿದಂತೆ ಐವರು ಬಲೆಗೆ!

ರಾಸಲೀಲೆ ಸಿಡಿ ವಿವಾದ: ಕನಕಪುರದಲ್ಲಿ ಯುವತಿ ಸೇರಿದಂತೆ ಐವರು ಬಲೆಗೆ!

Published : Mar 12, 2021, 11:30 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದವನ್ನು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಮೊದಲ ಅಂಗವಾಗಿ ಸಿಡಿ ಗ್ಯಾಂಗ್‌ನ ಐವರನ್ನು ಎಸ್ಐಟಿ ತಂಡ ಕರೆಸಿ ವಿಚಾರಣೆ ನಡೆಸಿದೆ. ಇದರಲ್ಲಿ ಕನಕಪುರದಲ್ಲಿ ಯವತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇತ್ತ ಜಾರಕಿಹೊಳಿ ತಂಡ ಸೋಮವಾರ ಅಧೀಕೃತ ದೂರು ನೀಡುವ ಸಾಧ್ಯತೆ ಇದೆ. ಸಿಡಿ ವಿವಾದ, ಕೊರೋನಾ ಲಸಿಕೆ ಸೇರಿದಂತೆ ಇಂದಿನ ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದವನ್ನು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಮೊದಲ ಅಂಗವಾಗಿ ಸಿಡಿ ಗ್ಯಾಂಗ್‌ನ ಐವರನ್ನು ಎಸ್ಐಟಿ ತಂಡ ಕರೆಸಿ ವಿಚಾರಣೆ ನಡೆಸಿದೆ. ಇದರಲ್ಲಿ ಕನಕಪುರದಲ್ಲಿ ಯವತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇತ್ತ ಜಾರಕಿಹೊಳಿ ತಂಡ ಸೋಮವಾರ ಅಧೀಕೃತ ದೂರು ನೀಡುವ ಸಾಧ್ಯತೆ ಇದೆ. ಸಿಡಿ ವಿವಾದ, ಕೊರೋನಾ ಲಸಿಕೆ ಸೇರಿದಂತೆ ಇಂದಿನ ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!