ರಾಸಲೀಲೆ ಸಿಡಿ ವಿವಾದ: ಕನಕಪುರದಲ್ಲಿ ಯುವತಿ ಸೇರಿದಂತೆ ಐವರು ಬಲೆಗೆ!

ರಾಸಲೀಲೆ ಸಿಡಿ ವಿವಾದ: ಕನಕಪುರದಲ್ಲಿ ಯುವತಿ ಸೇರಿದಂತೆ ಐವರು ಬಲೆಗೆ!

Published : Mar 12, 2021, 11:30 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದವನ್ನು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಮೊದಲ ಅಂಗವಾಗಿ ಸಿಡಿ ಗ್ಯಾಂಗ್‌ನ ಐವರನ್ನು ಎಸ್ಐಟಿ ತಂಡ ಕರೆಸಿ ವಿಚಾರಣೆ ನಡೆಸಿದೆ. ಇದರಲ್ಲಿ ಕನಕಪುರದಲ್ಲಿ ಯವತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇತ್ತ ಜಾರಕಿಹೊಳಿ ತಂಡ ಸೋಮವಾರ ಅಧೀಕೃತ ದೂರು ನೀಡುವ ಸಾಧ್ಯತೆ ಇದೆ. ಸಿಡಿ ವಿವಾದ, ಕೊರೋನಾ ಲಸಿಕೆ ಸೇರಿದಂತೆ ಇಂದಿನ ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದವನ್ನು ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಮೊದಲ ಅಂಗವಾಗಿ ಸಿಡಿ ಗ್ಯಾಂಗ್‌ನ ಐವರನ್ನು ಎಸ್ಐಟಿ ತಂಡ ಕರೆಸಿ ವಿಚಾರಣೆ ನಡೆಸಿದೆ. ಇದರಲ್ಲಿ ಕನಕಪುರದಲ್ಲಿ ಯವತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇತ್ತ ಜಾರಕಿಹೊಳಿ ತಂಡ ಸೋಮವಾರ ಅಧೀಕೃತ ದೂರು ನೀಡುವ ಸಾಧ್ಯತೆ ಇದೆ. ಸಿಡಿ ವಿವಾದ, ಕೊರೋನಾ ಲಸಿಕೆ ಸೇರಿದಂತೆ ಇಂದಿನ ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!