ಯುವಕನ ಮಾತು ಕೇಳಿ ಸಿಡಿ ರಿಲೀಸ್; ಕಲ್ಲಳ್ಳಿಗೆ ಕಲ್ಲಾಯ್ತಾ ಜನಪ್ರೀಯತೆ ಗೀಳು?

ಯುವಕನ ಮಾತು ಕೇಳಿ ಸಿಡಿ ರಿಲೀಸ್; ಕಲ್ಲಳ್ಳಿಗೆ ಕಲ್ಲಾಯ್ತಾ ಜನಪ್ರೀಯತೆ ಗೀಳು?

Published : Mar 18, 2021, 11:44 PM IST

ತಲೆ ಮರೆಸಿಕೊಂಡಿರುವ ಶಂಕಿತ ಸಿಡಿ ಷಡ್ಯಂತ್ರದ ಸೂತ್ರಧಾರಿಗಳು ಹೇಳಿದ ಮಾತಿಗೆ ರಮೇಶ್ ಜಾರಕಿಗೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ ಮಾಡಲಾಗಿದೆ. ಎರಡು ದಿನದಲ್ಲಿ ವಿಶ್ವದಲ್ಲೇ ಸ್ಟಾರ್ ಆಗುತ್ತಿಯಾ ಅನ್ನೋ ಮಾತಿಗೆ ಕಲ್ಲಳ್ಳಿ ಸಿಡಿ ಬಿಡುಗಡೆ ಮಾಡಿದ್ದಾರೆ. ಈ ಕುರಿತ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಸಿಡಿ ಯುವತಿ ಪೊಲೀಸ್ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ತಯಾರಾಗಿದ್ದಾಳೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಕೊರೋನಾ ಲಸಿಕೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ತಲೆ ಮರೆಸಿಕೊಂಡಿರುವ ಶಂಕಿತ ಸಿಡಿ ಷಡ್ಯಂತ್ರದ ಸೂತ್ರಧಾರಿಗಳು ಹೇಳಿದ ಮಾತಿಗೆ ರಮೇಶ್ ಜಾರಕಿಗೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ ಮಾಡಲಾಗಿದೆ. ಎರಡು ದಿನದಲ್ಲಿ ವಿಶ್ವದಲ್ಲೇ ಸ್ಟಾರ್ ಆಗುತ್ತಿಯಾ ಅನ್ನೋ ಮಾತಿಗೆ ಕಲ್ಲಳ್ಳಿ ಸಿಡಿ ಬಿಡುಗಡೆ ಮಾಡಿದ್ದಾರೆ. ಈ ಕುರಿತ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಸಿಡಿ ಯುವತಿ ಪೊಲೀಸ್ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ತಯಾರಾಗಿದ್ದಾಳೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಕೊರೋನಾ ಲಸಿಕೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!