ಜಾರಕಿಹೊಳಿ ಸಿಡಿ ಪ್ರಕರಣ; ಹಕ್ಕಿಗೆ ಕಲ್ಲುಹೊಡೆದ ಕಲ್ಲಳ್ಳಿಗೆ ಎದುರಾಯ್ತಾ ಸಂಕಷ್ಟ?

Mar 5, 2021, 11:15 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಲ್ಲಿ ಇದೀಗ ಉಲ್ಟಾ ಹೊಡೆದ್ರಾ? ಕಾರಣ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಳ್ಲಿ ಹೇಳಿಕೆಗಳು ಅನುಮಾನಕ್ಕೆ ಕಾರಣವಾಗಿದೆ. ಈ ಹಿಂದೆ ನೀಡಿದ ಹೇಳಿಕೆಗೂ ವಿಚಾರಣೆ ನೀಡಿರುವ ಹೇಳಿಕೆಗೂ ವ್ಯತ್ಯಾಸವಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್‌ನಲ್ಲಿದೆ. ನೋಡಿ