ರಾಲಸೀಲೆ ಸಿಡಿ ಬಳಿಕ ಸುದ್ದಿಗೋಷ್ಠಿಗೆ ಸಜ್ಜಾದ ರಮೇಶ್ ಜಾರಕಿಹೊಳಿ!

ರಾಲಸೀಲೆ ಸಿಡಿ ಬಳಿಕ ಸುದ್ದಿಗೋಷ್ಠಿಗೆ ಸಜ್ಜಾದ ರಮೇಶ್ ಜಾರಕಿಹೊಳಿ!

Published : Mar 08, 2021, 10:44 PM IST

 ರಾಸಲೀಲೆ ಸಿಡಿ ಬಹಿರಂಗವಾದ ಬಳಿಕ ಇದೇ ಮೊದಲ ಬಾರಿಗೆ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿಗೆ ಮುಂದಾಗಿದ್ದಾರೆ. ನಾಳೆ(ಮಾ.10) ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದರ ಬೆನ್ನಲ್ಲೇ 20 ಸಚಿವರು ಜಾರಕಿಹೊಳಿಗೆ ಮಂತ್ರಿಗಿರಿ ನೀಡಲು ಲಾಬಿ ನಡೆಸಿದ್ದಾರೆ. ಇತ್ತ ಕರ್ನಾಟಕ ಬಜೆಟ್ ಕುರಿತ ಕಾಂಗ್ರೆಸ್ ಟೊಳ್ಳು ಬಜೆಟ್ ಎಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ತಿರುಗೇಟು ನೀಡಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ ನೋಡಿ.
 

ಬೆಂಗಳೂರು(ಮಾ.09):  ರಾಸಲೀಲೆ ಸಿಡಿ ಬಹಿರಂಗವಾದ ಬಳಿಕ ಇದೇ ಮೊದಲ ಬಾರಿಗೆ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿಗೆ ಮುಂದಾಗಿದ್ದಾರೆ. ನಾಳೆ(ಮಾ.10) ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದರ ಬೆನ್ನಲ್ಲೇ 20 ಸಚಿವರು ಜಾರಕಿಹೊಳಿಗೆ ಮಂತ್ರಿಗಿರಿ ನೀಡಲು ಲಾಬಿ ನಡೆಸಿದ್ದಾರೆ. ಇತ್ತ ಕರ್ನಾಟಕ ಬಜೆಟ್ ಕುರಿತ ಕಾಂಗ್ರೆಸ್ ಟೊಳ್ಳು ಬಜೆಟ್ ಎಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ತಿರುಗೇಟು ನೀಡಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ ನೋಡಿ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!