News Hour ರಾಜಕೀಯದಿಂದ ದೂರ ಉಳಿದಿದ್ದ ರಮ್ಯಾ ಮತ್ತೆ ಆ್ಯಕ್ಟೀವ್, ಡಿಕೆಶಿ ವಿರುದ್ಧವೇ ಅಸಮಾಧಾನ!

News Hour ರಾಜಕೀಯದಿಂದ ದೂರ ಉಳಿದಿದ್ದ ರಮ್ಯಾ ಮತ್ತೆ ಆ್ಯಕ್ಟೀವ್, ಡಿಕೆಶಿ ವಿರುದ್ಧವೇ ಅಸಮಾಧಾನ!

Published : May 11, 2022, 11:33 PM IST
  • ಸಿದ್ದು ಮುಖ್ಯಮಂತ್ರಿಯಾಗಲಿ, ಜಮೀರ್ ಮಾತಿನಿಂದ ಮತ್ತೆ ಕಾಂಗ್ರೆಸ್ ತಳಮಳ
  • ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ ರಮ್ಯಾ!
  • ಲಂಕಾ ಸ್ಥಿತಿ ಭಾರತಕ್ಕೂ ಬರಬಹುದು,ಕಾಂಗ್ರೆಸ್ ಆರೋಪ ನಿಜವೇ?

ಸಚಿವ ಅಶ್ವತ್ಥ್ ನಾರಾಯಣ್ ಹಾಗೂ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಭೇಟಿ ವರದಿ ಕುರಿತು ಟ್ವಿಸ್ಟ್ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನಟಿ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ. ಎಂಬಿ ಪಾಟೀಲ್ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಡಿದ ಮಾತುಗಳು ಅಚ್ಚರಿ ತಂದಿದೆ ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.ಇತ್ತ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂಬ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆಯಿಂದ  ಕಾಂಗ್ರೆಸ್‌ನಲ್ಲಿ ಮತ್ತೆ ತಳಮಳ ಶುರುವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more