ಕ್ರೌರ್ಯದ ಪರಮಾವಧಿಯನ್ನ ಕಂಡಿರಾ..?: ಅತ್ಯಾಚಾರ..ಹತ್ಯೆ..ಕಿರುಕುಳಕ್ಕೆ ಕೊನೆ ಯಾವಾಗ..?

ಕ್ರೌರ್ಯದ ಪರಮಾವಧಿಯನ್ನ ಕಂಡಿರಾ..?: ಅತ್ಯಾಚಾರ..ಹತ್ಯೆ..ಕಿರುಕುಳಕ್ಕೆ ಕೊನೆ ಯಾವಾಗ..?

Published : Jul 24, 2023, 12:38 PM IST

ರಕ್ತದ ಮಡುವಿನಲ್ಲಿ ಕರುಳು ಹಿಂಡುವ ಕಥೆಗಳು
ಮಾಜಿ ಯೋಧನ ಎದುರೇ ಪತ್ನಿಯ ಅತ್ಯಾಚಾರ
ವೃದ್ಧೆಯ ಸಜೀವ ದಹನ ಮಾಡಿದ ದುರುಳರು

ಮಣಿಪುರದಲ್ಲಿ ದಿನೇ ದಿನೇ ದೌರ್ಜನ್ಯಗಳ ಸುದ್ದಿ ಸದ್ದು ಮಾಡುತ್ತಿದೆ. ಇಡೀ ರಾಜ್ಯವೇ ಹೊತ್ತಿ ಉರಿತಾ ಇದೆ. ದ್ವೇಷದ ಬೆಂಕಿ ಮನುಕುಲವೇ ನಾಚುವಂತೆ ಮಾಡ್ತಿದೆ. ಕ್ರೌರ್ಯದ ಉತ್ತುಂಗ ಪುಟ್ಟ ರಾಜ್ಯದಲ್ಲಿ ಕಾಣಿಸ್ತಾ ಇದೆ. ಅದರ ಬೆನ್ನಲ್ಲೇ ಕರುಳು ಹಿಂಡುವ ಕಥೆಗಳು ಕಾಣ ಸಿಕ್ತಿವೆ. ಮಣಿಪುರ ಅಕ್ಷರಷಃ ಕ್ರೌರ್ಯದ ಜ್ವಾಲೆಗೆ ಸಿಕ್ಕಿ ಬೆಂದು ಹೋಗ್ತಾ ಇದೆ. ಮನುಷ್ಯತ್ವ ಹಾಗೂ ಮಣಿಪುರ(Manipura) ಒಂದೇ ಅಕ್ಷರದಿಂದ ಶುರುವಾದ್ರೂ ಕೂಡ ಅವರೆಡಕ್ಕೂ ಸಂಬಂಧವೇ ಇಲ್ಲ ಅನ್ನೋ ಥರದಲ್ಲಿ ಇರೋದು ವಿಧಿಯ ವಿಪರ್ಯಾಸ. ಒಂದೇ ಒಂದು ಘಟನೆಯಿಂದ ಮಣಿಪುರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಬಿಡ್ತು. ಅತ್ಯಂತ ಹೀನ ಹಾಗೂ ಪೈಶಾಚಿಕ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸೋ ಥರ ಆಗಿ ಬಿಡ್ತು. ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನ(Women) ವಿವಸ್ತ್ರಗೊಳಿಸಿ ಅತ್ಯಾಚಾರವೆಸಗಿದ(Rape) ಕೃತ್ಯದಿಂದ ಇಡೀ ಭಾರತ ತಲ್ಲಣವಾಗಿತ್ತು. ಎಷ್ಟರ ಮಟ್ಟಿಗೆ ಅಂದ್ರೆ ಪ್ರಧಾನಿ ನರೇಂದ್ರ(PM Modi) ಮೋದಿಯವರಯ ಕೂಡ ಇದೊಂದು ಕೃತ್ಯವನ್ನ ಗಂಭೀರವಾಗಿ ತಗೊಂಡು ತನಿಖೆಗೆ ಆಗ್ರಹಿಸಿದ್ರು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more