ಕ್ರೌರ್ಯದ ಪರಮಾವಧಿಯನ್ನ ಕಂಡಿರಾ..?: ಅತ್ಯಾಚಾರ..ಹತ್ಯೆ..ಕಿರುಕುಳಕ್ಕೆ ಕೊನೆ ಯಾವಾಗ..?

ಕ್ರೌರ್ಯದ ಪರಮಾವಧಿಯನ್ನ ಕಂಡಿರಾ..?: ಅತ್ಯಾಚಾರ..ಹತ್ಯೆ..ಕಿರುಕುಳಕ್ಕೆ ಕೊನೆ ಯಾವಾಗ..?

Published : Jul 24, 2023, 12:38 PM IST

ರಕ್ತದ ಮಡುವಿನಲ್ಲಿ ಕರುಳು ಹಿಂಡುವ ಕಥೆಗಳು
ಮಾಜಿ ಯೋಧನ ಎದುರೇ ಪತ್ನಿಯ ಅತ್ಯಾಚಾರ
ವೃದ್ಧೆಯ ಸಜೀವ ದಹನ ಮಾಡಿದ ದುರುಳರು

ಮಣಿಪುರದಲ್ಲಿ ದಿನೇ ದಿನೇ ದೌರ್ಜನ್ಯಗಳ ಸುದ್ದಿ ಸದ್ದು ಮಾಡುತ್ತಿದೆ. ಇಡೀ ರಾಜ್ಯವೇ ಹೊತ್ತಿ ಉರಿತಾ ಇದೆ. ದ್ವೇಷದ ಬೆಂಕಿ ಮನುಕುಲವೇ ನಾಚುವಂತೆ ಮಾಡ್ತಿದೆ. ಕ್ರೌರ್ಯದ ಉತ್ತುಂಗ ಪುಟ್ಟ ರಾಜ್ಯದಲ್ಲಿ ಕಾಣಿಸ್ತಾ ಇದೆ. ಅದರ ಬೆನ್ನಲ್ಲೇ ಕರುಳು ಹಿಂಡುವ ಕಥೆಗಳು ಕಾಣ ಸಿಕ್ತಿವೆ. ಮಣಿಪುರ ಅಕ್ಷರಷಃ ಕ್ರೌರ್ಯದ ಜ್ವಾಲೆಗೆ ಸಿಕ್ಕಿ ಬೆಂದು ಹೋಗ್ತಾ ಇದೆ. ಮನುಷ್ಯತ್ವ ಹಾಗೂ ಮಣಿಪುರ(Manipura) ಒಂದೇ ಅಕ್ಷರದಿಂದ ಶುರುವಾದ್ರೂ ಕೂಡ ಅವರೆಡಕ್ಕೂ ಸಂಬಂಧವೇ ಇಲ್ಲ ಅನ್ನೋ ಥರದಲ್ಲಿ ಇರೋದು ವಿಧಿಯ ವಿಪರ್ಯಾಸ. ಒಂದೇ ಒಂದು ಘಟನೆಯಿಂದ ಮಣಿಪುರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಬಿಡ್ತು. ಅತ್ಯಂತ ಹೀನ ಹಾಗೂ ಪೈಶಾಚಿಕ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸೋ ಥರ ಆಗಿ ಬಿಡ್ತು. ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನ(Women) ವಿವಸ್ತ್ರಗೊಳಿಸಿ ಅತ್ಯಾಚಾರವೆಸಗಿದ(Rape) ಕೃತ್ಯದಿಂದ ಇಡೀ ಭಾರತ ತಲ್ಲಣವಾಗಿತ್ತು. ಎಷ್ಟರ ಮಟ್ಟಿಗೆ ಅಂದ್ರೆ ಪ್ರಧಾನಿ ನರೇಂದ್ರ(PM Modi) ಮೋದಿಯವರಯ ಕೂಡ ಇದೊಂದು ಕೃತ್ಯವನ್ನ ಗಂಭೀರವಾಗಿ ತಗೊಂಡು ತನಿಖೆಗೆ ಆಗ್ರಹಿಸಿದ್ರು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more