ಕ್ರೌರ್ಯದ ಪರಮಾವಧಿಯನ್ನ ಕಂಡಿರಾ..?: ಅತ್ಯಾಚಾರ..ಹತ್ಯೆ..ಕಿರುಕುಳಕ್ಕೆ ಕೊನೆ ಯಾವಾಗ..?

ಕ್ರೌರ್ಯದ ಪರಮಾವಧಿಯನ್ನ ಕಂಡಿರಾ..?: ಅತ್ಯಾಚಾರ..ಹತ್ಯೆ..ಕಿರುಕುಳಕ್ಕೆ ಕೊನೆ ಯಾವಾಗ..?

Published : Jul 24, 2023, 12:38 PM IST

ರಕ್ತದ ಮಡುವಿನಲ್ಲಿ ಕರುಳು ಹಿಂಡುವ ಕಥೆಗಳು
ಮಾಜಿ ಯೋಧನ ಎದುರೇ ಪತ್ನಿಯ ಅತ್ಯಾಚಾರ
ವೃದ್ಧೆಯ ಸಜೀವ ದಹನ ಮಾಡಿದ ದುರುಳರು

ಮಣಿಪುರದಲ್ಲಿ ದಿನೇ ದಿನೇ ದೌರ್ಜನ್ಯಗಳ ಸುದ್ದಿ ಸದ್ದು ಮಾಡುತ್ತಿದೆ. ಇಡೀ ರಾಜ್ಯವೇ ಹೊತ್ತಿ ಉರಿತಾ ಇದೆ. ದ್ವೇಷದ ಬೆಂಕಿ ಮನುಕುಲವೇ ನಾಚುವಂತೆ ಮಾಡ್ತಿದೆ. ಕ್ರೌರ್ಯದ ಉತ್ತುಂಗ ಪುಟ್ಟ ರಾಜ್ಯದಲ್ಲಿ ಕಾಣಿಸ್ತಾ ಇದೆ. ಅದರ ಬೆನ್ನಲ್ಲೇ ಕರುಳು ಹಿಂಡುವ ಕಥೆಗಳು ಕಾಣ ಸಿಕ್ತಿವೆ. ಮಣಿಪುರ ಅಕ್ಷರಷಃ ಕ್ರೌರ್ಯದ ಜ್ವಾಲೆಗೆ ಸಿಕ್ಕಿ ಬೆಂದು ಹೋಗ್ತಾ ಇದೆ. ಮನುಷ್ಯತ್ವ ಹಾಗೂ ಮಣಿಪುರ(Manipura) ಒಂದೇ ಅಕ್ಷರದಿಂದ ಶುರುವಾದ್ರೂ ಕೂಡ ಅವರೆಡಕ್ಕೂ ಸಂಬಂಧವೇ ಇಲ್ಲ ಅನ್ನೋ ಥರದಲ್ಲಿ ಇರೋದು ವಿಧಿಯ ವಿಪರ್ಯಾಸ. ಒಂದೇ ಒಂದು ಘಟನೆಯಿಂದ ಮಣಿಪುರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಬಿಡ್ತು. ಅತ್ಯಂತ ಹೀನ ಹಾಗೂ ಪೈಶಾಚಿಕ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸೋ ಥರ ಆಗಿ ಬಿಡ್ತು. ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನ(Women) ವಿವಸ್ತ್ರಗೊಳಿಸಿ ಅತ್ಯಾಚಾರವೆಸಗಿದ(Rape) ಕೃತ್ಯದಿಂದ ಇಡೀ ಭಾರತ ತಲ್ಲಣವಾಗಿತ್ತು. ಎಷ್ಟರ ಮಟ್ಟಿಗೆ ಅಂದ್ರೆ ಪ್ರಧಾನಿ ನರೇಂದ್ರ(PM Modi) ಮೋದಿಯವರಯ ಕೂಡ ಇದೊಂದು ಕೃತ್ಯವನ್ನ ಗಂಭೀರವಾಗಿ ತಗೊಂಡು ತನಿಖೆಗೆ ಆಗ್ರಹಿಸಿದ್ರು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more