Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

Published : Feb 20, 2024, 04:57 PM IST

ಫೋನ್ ಬಂದ ಕೂಡಲೇ ಅವರ ಮನೆಗೆ ಹೋಗ್ಬೇಕಂತೆ..!
ಮಹಿಳಾ ಮುಖ್ಯಮಂತ್ರಿ ರಾಜ್ಯದಲ್ಲಿ ಮಹಿಳೆಯರು ಸೇಫಾ?
ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!
 

ಮಮತಾ ಬ್ಯಾನರ್ಜಿ ಸರ್ಕಾರವಿರುವ ಪಶ್ಚಿಮ ಬಂಗಾಳ ಇಡೀ ದೇಶದ ಗಮನವನ್ನ ತನ್ನತ್ತ ಸೆಳಿತಾ ಇದೆ. ಯಾವುದೋ ಅದ್ಭುತ ಯೋಜನೆಯಿಂದಲ್ಲ. ಅಮೋಘ ಸಾಧನೆಯಿಂದಲ್ಲ. ಬ್ಯಾನರ್ಜಿ(Mamata Banerjee) ಪಕ್ಷ ಟಿಎಂಸಿ ನಾಯಕ ಶೇಖ್ ಷಹಜಹಾನ್(Sheikh Shahjahan) ಮೇಲೆ ಬಂದಿರುವ ರೇಪ್ ಆರೋಪದಿಂದ. ದಲಿತ ಮಹಿಳೆಯರನ್ನೇ(Dalit Womens) ಟಾರ್ಗೆಟ್ ಮಾಡಿ ಕಿಡ್ನಾಪ್ ಮಾಡಿ ಅತ್ಯಾಚಾರ(Rape) ಮಾಡ್ತಿದ್ದಾರೆ ಅನ್ನೋ ಆರೋಪ ಈಗ ತುಂಬಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ. ಪಶ್ಚಿಮ ಬಂಗಾಳದ(West Bengal) ಸಂದೇಶ್ಖಾಲಿ ತುಂಬಾನೇ ಸದ್ದು ಮಾಡ್ತಾ ಇದೆ. ಸಂದೇಶ್ ಖಾಲಿ ಅನ್ನೋದು ಒಂದು ಊರಿನ ಹೆಸರು. ಆ ಊರಿನ ಕಥೆಯನ್ನ ಕೇಳ್ತಾ ಇದ್ರೆ ಮಾತ್ರ ದಿಗ್ಭ್ರಮೆ ಉಂಟಾಗುತ್ತೆ. ಈ ಕಾಲದಲ್ಲಿ ಹಿಂಗೂ ನಡೀಬೋದಾ ಅನ್ನೋ ಆತಂಕಮಯ ಅಚ್ಚರಿಯಾಗುತ್ತೆ. ದಲಿತ ಮಹಿಳೆಯರ ಸುರಕ್ಷತೆ ಬಗ್ಗೆ ಚಿಂತೆಯುಂಟಾಗುತ್ತೆ. ಟಿಎಂಸಿ  ನಾಯಕ ಶೇಖ್ ಷಹಜಹಾನ್ ಮೇಲೆ ಬಂದಿರುವ ಆರೋಪ ಇಷ್ಟೊಂದು ಗುಲ್ಲೆಬ್ಬಿಸಿದೆ. ಇದೇ ಸಂದೇಶ್ ಖಾಲಿಯಲ್ಲಿ ಆಗ್ತಾ ಇರೋದಂತೆ. ಸುಂದರವಾಗಿರೋರ ನಂಬರ್‌ಗಳನ್ನ ಶೇಖ್ ಷಹಜಹಾನ್ ಹಾಗೂ ಆತನ ಗೂಂಡಾಗಳು ಇಟ್ಕೊಂಡಿರ್ತಾರೆ. ಅವರ ತೆವಲು ಏರಿದಾಗಲೆಲ್ಲಾ ಫೋನ್ ಮಾಡ್ತಾರೆ. ಆಗ ಇವರು ಅವರಿದ್ದಲ್ಲಿ ಹೋಗಬೇಕು. ಅವರ ಜೊತೆಗೆ ಹಾಸಿಗೆ ಹಂಚಿಕೊಳ್ಳಬೇಕು. ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡ್ತಾರೆ ಅನ್ನೋ ಘನ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ವೀಕ್ಷಿಸಿ:  Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more