Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

Published : Feb 20, 2024, 04:57 PM IST

ಫೋನ್ ಬಂದ ಕೂಡಲೇ ಅವರ ಮನೆಗೆ ಹೋಗ್ಬೇಕಂತೆ..!
ಮಹಿಳಾ ಮುಖ್ಯಮಂತ್ರಿ ರಾಜ್ಯದಲ್ಲಿ ಮಹಿಳೆಯರು ಸೇಫಾ?
ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!
 

ಮಮತಾ ಬ್ಯಾನರ್ಜಿ ಸರ್ಕಾರವಿರುವ ಪಶ್ಚಿಮ ಬಂಗಾಳ ಇಡೀ ದೇಶದ ಗಮನವನ್ನ ತನ್ನತ್ತ ಸೆಳಿತಾ ಇದೆ. ಯಾವುದೋ ಅದ್ಭುತ ಯೋಜನೆಯಿಂದಲ್ಲ. ಅಮೋಘ ಸಾಧನೆಯಿಂದಲ್ಲ. ಬ್ಯಾನರ್ಜಿ(Mamata Banerjee) ಪಕ್ಷ ಟಿಎಂಸಿ ನಾಯಕ ಶೇಖ್ ಷಹಜಹಾನ್(Sheikh Shahjahan) ಮೇಲೆ ಬಂದಿರುವ ರೇಪ್ ಆರೋಪದಿಂದ. ದಲಿತ ಮಹಿಳೆಯರನ್ನೇ(Dalit Womens) ಟಾರ್ಗೆಟ್ ಮಾಡಿ ಕಿಡ್ನಾಪ್ ಮಾಡಿ ಅತ್ಯಾಚಾರ(Rape) ಮಾಡ್ತಿದ್ದಾರೆ ಅನ್ನೋ ಆರೋಪ ಈಗ ತುಂಬಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ. ಪಶ್ಚಿಮ ಬಂಗಾಳದ(West Bengal) ಸಂದೇಶ್ಖಾಲಿ ತುಂಬಾನೇ ಸದ್ದು ಮಾಡ್ತಾ ಇದೆ. ಸಂದೇಶ್ ಖಾಲಿ ಅನ್ನೋದು ಒಂದು ಊರಿನ ಹೆಸರು. ಆ ಊರಿನ ಕಥೆಯನ್ನ ಕೇಳ್ತಾ ಇದ್ರೆ ಮಾತ್ರ ದಿಗ್ಭ್ರಮೆ ಉಂಟಾಗುತ್ತೆ. ಈ ಕಾಲದಲ್ಲಿ ಹಿಂಗೂ ನಡೀಬೋದಾ ಅನ್ನೋ ಆತಂಕಮಯ ಅಚ್ಚರಿಯಾಗುತ್ತೆ. ದಲಿತ ಮಹಿಳೆಯರ ಸುರಕ್ಷತೆ ಬಗ್ಗೆ ಚಿಂತೆಯುಂಟಾಗುತ್ತೆ. ಟಿಎಂಸಿ  ನಾಯಕ ಶೇಖ್ ಷಹಜಹಾನ್ ಮೇಲೆ ಬಂದಿರುವ ಆರೋಪ ಇಷ್ಟೊಂದು ಗುಲ್ಲೆಬ್ಬಿಸಿದೆ. ಇದೇ ಸಂದೇಶ್ ಖಾಲಿಯಲ್ಲಿ ಆಗ್ತಾ ಇರೋದಂತೆ. ಸುಂದರವಾಗಿರೋರ ನಂಬರ್‌ಗಳನ್ನ ಶೇಖ್ ಷಹಜಹಾನ್ ಹಾಗೂ ಆತನ ಗೂಂಡಾಗಳು ಇಟ್ಕೊಂಡಿರ್ತಾರೆ. ಅವರ ತೆವಲು ಏರಿದಾಗಲೆಲ್ಲಾ ಫೋನ್ ಮಾಡ್ತಾರೆ. ಆಗ ಇವರು ಅವರಿದ್ದಲ್ಲಿ ಹೋಗಬೇಕು. ಅವರ ಜೊತೆಗೆ ಹಾಸಿಗೆ ಹಂಚಿಕೊಳ್ಳಬೇಕು. ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡ್ತಾರೆ ಅನ್ನೋ ಘನ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ವೀಕ್ಷಿಸಿ:  Assembly Session: ಏನಿಲ್ಲ ಏನಿಲ್ಲ ಬಿಜೆಪಿ ನಾಯಕರ ತಲೆಯಲ್ಲಿ ಏನಿಲ್ಲ: ಸಿಎಂ ಸಿದ್ದರಾಮಯ್ಯ ಕೌಂಟರ್‌

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more