News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

Published : Apr 23, 2022, 12:00 AM IST
  • ಹುಬ್ಬಳ್ಳಿ ಗಲಭೆ ತನಿಖೆ ಚುರುಕು, ಮುಸ್ಲಿಂ ಸಂಘಟನೆ ಕೈವಾಡ ಶಂಕೆ
  • ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಪ್ಲಾನ್
  • ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ ಎಂದ ಸಿಟಿ ರವಿ

ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಅಕಾಡೆಮಿ ಕೈವಾಡದ ಅನುಮಾನ ಬಲಗೊಳ್ಳುತ್ತಿದೆ. ಬಂಧಿತ ವಸೀಂ ಸೇರಿದಂತೆ ಮುಲ್ಲಾ, ಮಲಿಕ್ ಬೇಪಾರಿ ಕೂಡ ಇದೇ ಸಂಘಟನೆ ಸದಸ್ಯರಾಗಿದ್ದಾರೆ. ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಸೃಷ್ಟಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಕಲೆಹಾಕಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಂಡಿದೆ. ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ. ಇದೀಗ ಬುಲ್ಡೋಜರ್ ತಂದು ನೆಲೆಸಮ ಮಾಡುವ ಕಾಲ ಇದು ಎಂದು ಸಿಟಿ ರವಿ ಹೇಳಿದ್ದಾರೆ. ಬುಲ್ಡೋಜರ್ ಕ್ರಮ ಕುರಿತು ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more