News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

Published : Apr 23, 2022, 12:00 AM IST
  • ಹುಬ್ಬಳ್ಳಿ ಗಲಭೆ ತನಿಖೆ ಚುರುಕು, ಮುಸ್ಲಿಂ ಸಂಘಟನೆ ಕೈವಾಡ ಶಂಕೆ
  • ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಪ್ಲಾನ್
  • ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ ಎಂದ ಸಿಟಿ ರವಿ

ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಅಕಾಡೆಮಿ ಕೈವಾಡದ ಅನುಮಾನ ಬಲಗೊಳ್ಳುತ್ತಿದೆ. ಬಂಧಿತ ವಸೀಂ ಸೇರಿದಂತೆ ಮುಲ್ಲಾ, ಮಲಿಕ್ ಬೇಪಾರಿ ಕೂಡ ಇದೇ ಸಂಘಟನೆ ಸದಸ್ಯರಾಗಿದ್ದಾರೆ. ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಸೃಷ್ಟಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಕಲೆಹಾಕಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಂಡಿದೆ. ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ. ಇದೀಗ ಬುಲ್ಡೋಜರ್ ತಂದು ನೆಲೆಸಮ ಮಾಡುವ ಕಾಲ ಇದು ಎಂದು ಸಿಟಿ ರವಿ ಹೇಳಿದ್ದಾರೆ. ಬುಲ್ಡೋಜರ್ ಕ್ರಮ ಕುರಿತು ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!