News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

Published : Apr 23, 2022, 12:00 AM IST
  • ಹುಬ್ಬಳ್ಳಿ ಗಲಭೆ ತನಿಖೆ ಚುರುಕು, ಮುಸ್ಲಿಂ ಸಂಘಟನೆ ಕೈವಾಡ ಶಂಕೆ
  • ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಪ್ಲಾನ್
  • ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ ಎಂದ ಸಿಟಿ ರವಿ

ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಅಕಾಡೆಮಿ ಕೈವಾಡದ ಅನುಮಾನ ಬಲಗೊಳ್ಳುತ್ತಿದೆ. ಬಂಧಿತ ವಸೀಂ ಸೇರಿದಂತೆ ಮುಲ್ಲಾ, ಮಲಿಕ್ ಬೇಪಾರಿ ಕೂಡ ಇದೇ ಸಂಘಟನೆ ಸದಸ್ಯರಾಗಿದ್ದಾರೆ. ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಸೃಷ್ಟಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಕಲೆಹಾಕಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಂಡಿದೆ. ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ. ಇದೀಗ ಬುಲ್ಡೋಜರ್ ತಂದು ನೆಲೆಸಮ ಮಾಡುವ ಕಾಲ ಇದು ಎಂದು ಸಿಟಿ ರವಿ ಹೇಳಿದ್ದಾರೆ. ಬುಲ್ಡೋಜರ್ ಕ್ರಮ ಕುರಿತು ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more