News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

News Hour ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಕೈವಾಡ ಕುರಿತು ತನಿಖೆ!

Published : Apr 23, 2022, 12:00 AM IST
  • ಹುಬ್ಬಳ್ಳಿ ಗಲಭೆ ತನಿಖೆ ಚುರುಕು, ಮುಸ್ಲಿಂ ಸಂಘಟನೆ ಕೈವಾಡ ಶಂಕೆ
  • ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಪ್ಲಾನ್
  • ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ ಎಂದ ಸಿಟಿ ರವಿ

ಹುಬ್ಬಳ್ಳಿ ಗಲಭೆ ಹಿಂದೆ ಮುಸ್ಲಿಂ ಸಂಘಟನೆ ರಝಾ ಅಕಾಡೆಮಿ ಕೈವಾಡದ ಅನುಮಾನ ಬಲಗೊಳ್ಳುತ್ತಿದೆ. ಬಂಧಿತ ವಸೀಂ ಸೇರಿದಂತೆ ಮುಲ್ಲಾ, ಮಲಿಕ್ ಬೇಪಾರಿ ಕೂಡ ಇದೇ ಸಂಘಟನೆ ಸದಸ್ಯರಾಗಿದ್ದಾರೆ. ಸೇಡು ತೀರಿಸಿಕೊಳ್ಳಲು ಹುಬ್ಬಳ್ಳಿ ಗಲಭೆ ಸೃಷ್ಟಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಕಲೆಹಾಕಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಂಡಿದೆ. ಭಯೋತ್ಪಾದಕರನ್ನು ಕರೆಸಿ ಬಿರಿಯಾನಿ ತಿನ್ನಿಸುವ ಕಾಲ ಇಲ್ಲ. ಇದೀಗ ಬುಲ್ಡೋಜರ್ ತಂದು ನೆಲೆಸಮ ಮಾಡುವ ಕಾಲ ಇದು ಎಂದು ಸಿಟಿ ರವಿ ಹೇಳಿದ್ದಾರೆ. ಬುಲ್ಡೋಜರ್ ಕ್ರಮ ಕುರಿತು ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more