ಲಾಲ್ ಖಿಲಾದ ಕೋಲಾಹಲಕ್ಕೆ ಅಸಲಿ ಕಾರಣ ಯಾರು? ಬಯಲಾಯ್ತು ರಹಸ್ಯ!

ಲಾಲ್ ಖಿಲಾದ ಕೋಲಾಹಲಕ್ಕೆ ಅಸಲಿ ಕಾರಣ ಯಾರು? ಬಯಲಾಯ್ತು ರಹಸ್ಯ!

Published : Jan 28, 2021, 03:11 PM IST

ಕೆಂಪು ಕೋಟೆಯಲ್ಲಿ ದಾಂಧಲೆ ಮಾಡಿದ ದೇಶದ್ರೋಹಿಗಳು ಯಾರು? ಬಿಜೆಪಿ ಲೀಡರ್ಸ್ ಜೊತೆಗಿದ್ದ ಆ ಸಿನಿಮಾ ಹೀರೋನಾ? ಅಥವಾ ಖಲಿಸ್ತಾನದ ಕಿರಾತಕನಾ? ರೈತರರನ್ನು ಒಗ್ಗೂಡಿಸಿದ್ದ ನಾಯಕರೇ ಈ ದುರಂತಕ್ಕೆ ಕುಮ್ಮಕ್ಕು ಕೊಟ್ಟಿದ್ದಾರಾ? ಎಲ್ಲಿಂದ ಎಲ್ಲಿಗಿದೆ ಗೊತ್ತಾ ಸೀಕ್ರೆಟ್ ಲಿಂಕ್? ಒಂದೇ ರಾತ್ರಿ ಅಸಲಿ ಕೈವಾಡದ ಸತ್ಯಇಲ್ಲಿದೆ ನೋಡಿ. 

ನವದೆಹಲಿ(ಜ.28): ಕೆಂಪು ಕೋಟೆಯಲ್ಲಿ ದಾಂಧಲೆ ಮಾಡಿದ ದೇಶದ್ರೋಹಿಗಳು ಯಾರು? ಬಿಜೆಪಿ ಲೀಡರ್ಸ್ ಜೊತೆಗಿದ್ದ ಆ ಸಿನಿಮಾ ಹೀರೋನಾ? ಅಥವಾ ಖಲಿಸ್ತಾನದ ಕಿರಾತಕನಾ? ರೈತರರನ್ನು ಒಗ್ಗೂಡಿಸಿದ್ದ ನಾಯಕರೇ ಈ ದುರಂತಕ್ಕೆ ಕುಮ್ಮಕ್ಕು ಕೊಟ್ಟಿದ್ದಾರಾ? ಎಲ್ಲಿಂದ ಎಲ್ಲಿಗಿದೆ ಗೊತ್ತಾ ಸೀಕ್ರೆಟ್ ಲಿಂಕ್? ಒಂದೇ ರಾತ್ರಿ ಅಸಲಿ ಕೈವಾಡದ ಸತ್ಯಇಲ್ಲಿದೆ ನೋಡಿ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!