ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

Published : Oct 13, 2023, 12:05 PM IST

ಹಮಾಸ್‌ಗೆ ಎಚ್ಚರಿಕೆ ಕೊಟ್ಟ ಇಸ್ರೇಲ್ ಸರ್ಕಾರದ ಇಂಧನ ಸಚಿವ
ಒತ್ತೆಯಾಳು ಬಿಡುಗಡೆ ಮಾಡದಿದ್ರೆ ಸುಮ್ಮನಿರಲ್ಲ ಎಂದ ಇಸ್ರೇಲ್
ನೀರು ಶುದ್ಧಿಕರಣ ಘಟಕವನ್ನೇ ಉಡಾಯಿಸಿರೋ ಇಸ್ರೇಲ್ ಸೇನೆ
 

ಪ್ಯಾಲೆಸ್ತೀನ್ ಶರಣಾಗತಿಗೆ ಇಸ್ರೇಲ್ (Israel) ಸೇನೆ ರಣತಂತ್ರವನ್ನು ಹೆಣೆದಿದೆ. ಗಾಜಾ ಪಟ್ಟಿ(Gaza Strip) ನುಗ್ಗದೇ ಉಗ್ರರನ್ನ ಬಗ್ಗುಬಡಿಯಲು ಇಸ್ರೇಲ್ ಪ್ಲ್ಯಾನ್ ಮಾಡಿಕೊಂಡಿದೆ. ಗಾಜಾಪಟ್ಟಿಗೆ ನುಗ್ಗಿದ್ರೆ ಮತ್ತಷ್ಟು ಹಿಂಸಾಚಾರವಾಗುವ ಸಾಧ್ಯತೆ ಇದೆ. ಗಡಿ ಬಂದ್ ಮಾಡಿ ಆಹಾರ, ನೀರು, ವಿದ್ಯುತ್ ಕಡಿತ ಮಾಡಲಾಗಿದ್ದು, ಈಗಾಗಲೇ ಗಾಜಾಪಟ್ಟಿಯಲ್ಲಿ ಆಹಾರ, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇನ್ನೆರಡು ದಿನ ಕಳೆದ್ರೆ ಪ್ಯಾಲೆಸ್ತೀನಿಯನ್ನರೇ(Palestine) ಶರಣಾಗಬಹುದು. ಈ ಮಧ್ಯೆ ನಿರಂತರ ಬಾಂಬ್ ದಾಳಿ ಮಾಡ್ತಿರುವ ಇಸ್ರೇಲ್ ಸೇನೆ, ಈಜಿಪ್ಟ್‌ ಗಡಿ ತೆರೆಯದಂತೆ ಕಟ್ಟಪ್ಪಣೆ ಮಾಡಿದೆ. ಗಾಜಾ ಪಟ್ಟಿಯನ್ನ ಅಘೋಷಿತ ಜೈಲನ್ನಾಗಿ ಇಸ್ರೇಲ್ ಸೇನೆ ಮಾಡಿದೆ. ಗಾಜಾ ಪಟ್ಟಿಯನ್ನ ಎಲ್ಲಾ ಕಡೆಯಿಂದ ಸೈನಿಕರು ಸುತ್ತುವರೆದಿದ್ದಾರೆ. ಒತ್ತೆಯಾಳು ಬಿಡುಗಡೆ ಆಗೋವರೆಗೂ ವಿದ್ಯುತ್, ಆಹಾರ ಕೊಡಲ್ಲ ಎಂದು ಇಸ್ರೇಲ್‌ ಹೇಳಿದೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಗ್ ರಿಲೀಫ್: ನಡ್ಡಾ ಕೇಸ್‌ಗೆ ಧಾರವಾಡ ಕೋರ್ಟ್ ಮಧ್ಯಂತರ ತಡೆ

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more