Feb 26, 2020, 8:04 PM IST
ಬೆಂಗಳೂರು (ಫೆ. 26): ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಗಾಬರಿ ಹುಟ್ಟಿಸುತ್ತಿದೆ ಎಂದು ಅಮೆರಿಕಾದ ಕಾಂಗ್ರೆಸ್ನಾಯಕಿ ಟ್ವೀಟ್ ಮಾಡಿದ್ದಾರೆ.
ದೆಹಲಿ ಗಲಭೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಮೀಳಾ ಜಯಪಾಲ್, ಧಾರ್ಮಿಕ ಸ್ವಾತಂತ್ರ್ಯವನ್ನು ಹರಣ ಮಾಡುವ ಕಾನೂನುಗಳನ್ನು ಯಾವುದೇ ದೇಶವೂ ಸಹಿಸಬಾರದು ಎಂದು ಹೇಳಿದ್ದಾರೆ.
ಇದನ್ನೂ ನೋಡಿ | ದೆಹಲಿ ಗಲಭೆ: ಚರಂಡಿಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಶವ ಪತ್ತೆ