'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

Published : Aug 15, 2020, 09:05 AM ISTUpdated : Aug 15, 2020, 10:54 AM IST

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್