'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

Published : Aug 15, 2020, 09:05 AM ISTUpdated : Aug 15, 2020, 10:54 AM IST

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!