'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

Published : Aug 15, 2020, 09:05 AM ISTUpdated : Aug 15, 2020, 10:54 AM IST

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?