'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

Published : Aug 15, 2020, 09:05 AM ISTUpdated : Aug 15, 2020, 10:54 AM IST

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!