'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

Published : Aug 15, 2020, 09:05 AM ISTUpdated : Aug 15, 2020, 10:54 AM IST

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?