ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

Published : Jul 27, 2022, 03:00 PM ISTUpdated : Jul 27, 2022, 03:39 PM IST

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಕೆಲವು ಸಲ ಹಿಮಾಲಯದ ವಾತಾವರಣ ಮನುಷ್ಯರಿಗೆ ಸಹಿಸೋಕೂ ಸಾಧ್ಯವಾಗದಷ್ಟು ಭೀಕರವಾಗಿ ಬದಲಾಗಿಬಿಡುತ್ತೆ. ಹಾಗಾಗಿನೇ, ಭಾರತ ಮತ್ತು ಪಾಕಿಸ್ತಾನ ಒಂದು ಒಪ್ಪಂದ ಮಾಡಿಕೊಂಡವು. ಪರಿಸ್ಥಿತಿ ಪ್ರತೀಕೂಲವಿದ್ದಾಗ, ವಾತಾವರಣ ಅಪಾಯಕಾರಿಯಾಗಿದ್ದಾಗ, ಈ ಪರ್ವತದ ನೆತ್ತಿ ಮೇಲೆ ಯಾರೂ ಇರಬಾರದು. ಯಾರೂ ಇನ್ನೊಬ್ಬರ ಮೇಲೆ ಅತಿಕ್ರಮಣ ಮಾಡಬಾರದು ಅಂತ. ಭಾರತವೇನೋ ಈ ಅಗ್ರಿಮೆಂಟಿಗೆ ಕಟಿಬದ್ಧವಾಗಿತ್ತು.. ಆದ್ರೆ ಪಾಕಿಸ್ತಾನ ಈ ನಿಯಮ ಮುರಿದಿತ್ತು. 1999 ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ, ಪಾಕಿಸ್ತಾನಿ ಸೈನಿಕರು ಕಾರ್ಗಿಲ್ ಪರ್ವತ ಪ್ರದೇಶವನ್ನ ಆವರಿಸಿಕೊಂಡರು.

ಈ ಪರಿ ಪ್ರಮಾಣದಲ್ಲಿ ಪಾಕ್ ಸೈನಿಕರು ಭಾರತದ ಗಡಿ ದಾಟಿ ಬಂದಿದ್ದು ಯಾರಿಗೂ ಗೊತ್ತೇ ಆಗಿರಲಿಲ್ಲ. ಅದನ್ನ ಗಮನಿಸಿದ್ದು ಯಾರು ಗೊತ್ತಾ? ತಾನ್ಶಿ ನಾಮ್ಗ್ಯಲ್ ಅನ್ನೋ ಕುರಿ ಕಾಯುವ ವ್ಯಕ್ತಿ.. ಆತ ಕುರಿ ಕಾಯೋಕೆ ಹೋಗಿದ್ದಾಗ, ದೂರದಲ್ಲಿ ಯಾರೋ ಬೈನಾಕ್ಯುಲರ್ ಹಿಡ್ಕೊಂಡು ನೋಡ್ತಾ ಇದ್ರು. ಕಾರ್ಗಿಲ್ ಪರ್ವತ ಪ್ರದೇಶದಲ್ಲಿ ಯಾರೋ 6 ಜನ ಇದ್ದಾರೆ ಅಂತ ಕುರಿ ಕಾಯೋ ವ್ಯಕ್ತಿ, ಭಾರತೀಯ ಸೈನಿಕರಿಗೆ ತಿಳಿಸ್ತಾನೆ.. ಬಹುಶಃ ಯಾರೋ ಹಳ್ಳಿಯವರು ಹೋಗಿರಬೇಕು ಅಂತ ಅಂದುಕೊಂಡ ಭಾರತೀಯ ಸೈನಿಕರು, ಮೊದಲಿಗೆ 6 ಜನರ ಸೈನಿಕರ ತಂಡವನ್ನು ಕಳಿಸಿಕೊಡ್ತಾರೆ. ಆದ್ರೆ ಅವರ್ಯಾರೂ ವಾಪಸ್ ಬರೋದೇ ಇಲ್ಲ. ಕಾರ್ಗಿಲ್ ಪ್ರದೇಶವನ್ನ ಪಾಕಿಸ್ತಾನ ಸೇನೆ ವಶಕ್ಕೆ ಪಡ್ಕೊಂಡಿದೆ ಅಂತ ಗೊತ್ತಾಗಿದ್ದು ಯಾವಾಗ ಗೊತ್ತಾ? ಕ್ಯಾಪ್ಟನ್ ಸೌರಭ್ ಕಾಲಿಯಾ ನಿಗೂಢವಾಗಿ ಕಾಣೆಯಾದಾಗ...!

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!