ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

Published : Jul 27, 2022, 03:00 PM ISTUpdated : Jul 27, 2022, 03:39 PM IST

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಕೆಲವು ಸಲ ಹಿಮಾಲಯದ ವಾತಾವರಣ ಮನುಷ್ಯರಿಗೆ ಸಹಿಸೋಕೂ ಸಾಧ್ಯವಾಗದಷ್ಟು ಭೀಕರವಾಗಿ ಬದಲಾಗಿಬಿಡುತ್ತೆ. ಹಾಗಾಗಿನೇ, ಭಾರತ ಮತ್ತು ಪಾಕಿಸ್ತಾನ ಒಂದು ಒಪ್ಪಂದ ಮಾಡಿಕೊಂಡವು. ಪರಿಸ್ಥಿತಿ ಪ್ರತೀಕೂಲವಿದ್ದಾಗ, ವಾತಾವರಣ ಅಪಾಯಕಾರಿಯಾಗಿದ್ದಾಗ, ಈ ಪರ್ವತದ ನೆತ್ತಿ ಮೇಲೆ ಯಾರೂ ಇರಬಾರದು. ಯಾರೂ ಇನ್ನೊಬ್ಬರ ಮೇಲೆ ಅತಿಕ್ರಮಣ ಮಾಡಬಾರದು ಅಂತ. ಭಾರತವೇನೋ ಈ ಅಗ್ರಿಮೆಂಟಿಗೆ ಕಟಿಬದ್ಧವಾಗಿತ್ತು.. ಆದ್ರೆ ಪಾಕಿಸ್ತಾನ ಈ ನಿಯಮ ಮುರಿದಿತ್ತು. 1999 ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ, ಪಾಕಿಸ್ತಾನಿ ಸೈನಿಕರು ಕಾರ್ಗಿಲ್ ಪರ್ವತ ಪ್ರದೇಶವನ್ನ ಆವರಿಸಿಕೊಂಡರು.

ಈ ಪರಿ ಪ್ರಮಾಣದಲ್ಲಿ ಪಾಕ್ ಸೈನಿಕರು ಭಾರತದ ಗಡಿ ದಾಟಿ ಬಂದಿದ್ದು ಯಾರಿಗೂ ಗೊತ್ತೇ ಆಗಿರಲಿಲ್ಲ. ಅದನ್ನ ಗಮನಿಸಿದ್ದು ಯಾರು ಗೊತ್ತಾ? ತಾನ್ಶಿ ನಾಮ್ಗ್ಯಲ್ ಅನ್ನೋ ಕುರಿ ಕಾಯುವ ವ್ಯಕ್ತಿ.. ಆತ ಕುರಿ ಕಾಯೋಕೆ ಹೋಗಿದ್ದಾಗ, ದೂರದಲ್ಲಿ ಯಾರೋ ಬೈನಾಕ್ಯುಲರ್ ಹಿಡ್ಕೊಂಡು ನೋಡ್ತಾ ಇದ್ರು. ಕಾರ್ಗಿಲ್ ಪರ್ವತ ಪ್ರದೇಶದಲ್ಲಿ ಯಾರೋ 6 ಜನ ಇದ್ದಾರೆ ಅಂತ ಕುರಿ ಕಾಯೋ ವ್ಯಕ್ತಿ, ಭಾರತೀಯ ಸೈನಿಕರಿಗೆ ತಿಳಿಸ್ತಾನೆ.. ಬಹುಶಃ ಯಾರೋ ಹಳ್ಳಿಯವರು ಹೋಗಿರಬೇಕು ಅಂತ ಅಂದುಕೊಂಡ ಭಾರತೀಯ ಸೈನಿಕರು, ಮೊದಲಿಗೆ 6 ಜನರ ಸೈನಿಕರ ತಂಡವನ್ನು ಕಳಿಸಿಕೊಡ್ತಾರೆ. ಆದ್ರೆ ಅವರ್ಯಾರೂ ವಾಪಸ್ ಬರೋದೇ ಇಲ್ಲ. ಕಾರ್ಗಿಲ್ ಪ್ರದೇಶವನ್ನ ಪಾಕಿಸ್ತಾನ ಸೇನೆ ವಶಕ್ಕೆ ಪಡ್ಕೊಂಡಿದೆ ಅಂತ ಗೊತ್ತಾಗಿದ್ದು ಯಾವಾಗ ಗೊತ್ತಾ? ಕ್ಯಾಪ್ಟನ್ ಸೌರಭ್ ಕಾಲಿಯಾ ನಿಗೂಢವಾಗಿ ಕಾಣೆಯಾದಾಗ...!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!