ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

Published : Jul 27, 2022, 03:00 PM ISTUpdated : Jul 27, 2022, 03:39 PM IST

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಕೆಲವು ಸಲ ಹಿಮಾಲಯದ ವಾತಾವರಣ ಮನುಷ್ಯರಿಗೆ ಸಹಿಸೋಕೂ ಸಾಧ್ಯವಾಗದಷ್ಟು ಭೀಕರವಾಗಿ ಬದಲಾಗಿಬಿಡುತ್ತೆ. ಹಾಗಾಗಿನೇ, ಭಾರತ ಮತ್ತು ಪಾಕಿಸ್ತಾನ ಒಂದು ಒಪ್ಪಂದ ಮಾಡಿಕೊಂಡವು. ಪರಿಸ್ಥಿತಿ ಪ್ರತೀಕೂಲವಿದ್ದಾಗ, ವಾತಾವರಣ ಅಪಾಯಕಾರಿಯಾಗಿದ್ದಾಗ, ಈ ಪರ್ವತದ ನೆತ್ತಿ ಮೇಲೆ ಯಾರೂ ಇರಬಾರದು. ಯಾರೂ ಇನ್ನೊಬ್ಬರ ಮೇಲೆ ಅತಿಕ್ರಮಣ ಮಾಡಬಾರದು ಅಂತ. ಭಾರತವೇನೋ ಈ ಅಗ್ರಿಮೆಂಟಿಗೆ ಕಟಿಬದ್ಧವಾಗಿತ್ತು.. ಆದ್ರೆ ಪಾಕಿಸ್ತಾನ ಈ ನಿಯಮ ಮುರಿದಿತ್ತು. 1999 ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ, ಪಾಕಿಸ್ತಾನಿ ಸೈನಿಕರು ಕಾರ್ಗಿಲ್ ಪರ್ವತ ಪ್ರದೇಶವನ್ನ ಆವರಿಸಿಕೊಂಡರು.

ಈ ಪರಿ ಪ್ರಮಾಣದಲ್ಲಿ ಪಾಕ್ ಸೈನಿಕರು ಭಾರತದ ಗಡಿ ದಾಟಿ ಬಂದಿದ್ದು ಯಾರಿಗೂ ಗೊತ್ತೇ ಆಗಿರಲಿಲ್ಲ. ಅದನ್ನ ಗಮನಿಸಿದ್ದು ಯಾರು ಗೊತ್ತಾ? ತಾನ್ಶಿ ನಾಮ್ಗ್ಯಲ್ ಅನ್ನೋ ಕುರಿ ಕಾಯುವ ವ್ಯಕ್ತಿ.. ಆತ ಕುರಿ ಕಾಯೋಕೆ ಹೋಗಿದ್ದಾಗ, ದೂರದಲ್ಲಿ ಯಾರೋ ಬೈನಾಕ್ಯುಲರ್ ಹಿಡ್ಕೊಂಡು ನೋಡ್ತಾ ಇದ್ರು. ಕಾರ್ಗಿಲ್ ಪರ್ವತ ಪ್ರದೇಶದಲ್ಲಿ ಯಾರೋ 6 ಜನ ಇದ್ದಾರೆ ಅಂತ ಕುರಿ ಕಾಯೋ ವ್ಯಕ್ತಿ, ಭಾರತೀಯ ಸೈನಿಕರಿಗೆ ತಿಳಿಸ್ತಾನೆ.. ಬಹುಶಃ ಯಾರೋ ಹಳ್ಳಿಯವರು ಹೋಗಿರಬೇಕು ಅಂತ ಅಂದುಕೊಂಡ ಭಾರತೀಯ ಸೈನಿಕರು, ಮೊದಲಿಗೆ 6 ಜನರ ಸೈನಿಕರ ತಂಡವನ್ನು ಕಳಿಸಿಕೊಡ್ತಾರೆ. ಆದ್ರೆ ಅವರ್ಯಾರೂ ವಾಪಸ್ ಬರೋದೇ ಇಲ್ಲ. ಕಾರ್ಗಿಲ್ ಪ್ರದೇಶವನ್ನ ಪಾಕಿಸ್ತಾನ ಸೇನೆ ವಶಕ್ಕೆ ಪಡ್ಕೊಂಡಿದೆ ಅಂತ ಗೊತ್ತಾಗಿದ್ದು ಯಾವಾಗ ಗೊತ್ತಾ? ಕ್ಯಾಪ್ಟನ್ ಸೌರಭ್ ಕಾಲಿಯಾ ನಿಗೂಢವಾಗಿ ಕಾಣೆಯಾದಾಗ...!

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!