ಹೆಸರಿಗೆ ಮಾತ್ರ ಆಮ್‌ ಆದ್ಮಿ, ಮನೆ ಐಷಾರಾಮಿ; ವರದಿ ಬಿಚ್ಚಿಟ್ಟಿದೆ ಕೇಜ್ರಿವಾಲ್ ಅಸಲೀ ಕಹಾನಿ!

ಹೆಸರಿಗೆ ಮಾತ್ರ ಆಮ್‌ ಆದ್ಮಿ, ಮನೆ ಐಷಾರಾಮಿ; ವರದಿ ಬಿಚ್ಚಿಟ್ಟಿದೆ ಕೇಜ್ರಿವಾಲ್ ಅಸಲೀ ಕಹಾನಿ!

Published : Apr 27, 2023, 04:14 PM IST

ಪಕ್ಷದ ಹೆಸರು ಆಮ್ ಆದ್ಮಿ ಪಾರ್ಟಿ. ಜನಸಾಮಾನ್ಯರ , ಭ್ರಷ್ಟಾಚಾರದ ವಿರುದ್ಧ ಹೋರಾಡುವ ಪಾರ್ಟಿ ಎಂದು ಹೇಳಿ ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್, ಅಸಲಿ ಕಹಾನಿ ಬೇರೆ ಇದೆ. ಒಂದು ವರದಿಯಿಂದ ದೆಹಲಿಯ ಜನಸಾಮಾನ್ಯರ ಪಾರ್ಟಿಯ ಅಸಲಿಯತ್ತು ಕಳಚಿ ಬಿದ್ದಿದೆ. 

ನವದೆಹಲಿ(ಏ.27): ಆಮ್ ಆದ್ಮಿ ಪಾರ್ಟಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಾವು ಮಾಡುವ ಭಾಷಣಕ್ಕೂ ನಡೆಗೂ ತಾಳೆ ಆಗಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ತಲೆಮೇಲೆ ಹೊಡದ ರೀತಿ ಮಾತುಗಳನ್ನಾಡುವ ಅರವಿಂದ್ ಕೇಜ್ರಿವಾಲ್‌ ಹಾಗೂ ಆಪ್ ಮುಖವಾಡವನ್ನು ವರದಿ ಬಿಚ್ಚಿಟ್ಟಿದೆ. ಸಿಎಂ ಆದ ಬಳಿಕವೂ ಸರಳತೆಯೇ ನನ್ನ ಮೂಲಮಂತ್ರ, ಐಷಾರಾಮಿತನ ಬೇಕಿಲ್ಲ ಎಂದಿದ್ದ ಅರವಿಂದ್ ಕೇಜ್ರಿವಾಲ್, ತಮ್ಮ ಮನೆಗೆ ನವೀಕರಣಕ್ಕೆ ಬರೋಬ್ಬರಿ 45 ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಮನೆಯಲ್ಲಿ ಬಳಸಿರುವ ಕಿಟಕಿಯ ಒಂದು ಕರ್ಟನ್ ಬೆಲೆ 5 ಲಕ್ಷ ರೂಪಾಯಿ. ಖಾಸಗಿ ಸುದ್ದಿ ವಾಹನಿ ಆಪರೇಶನ್ ಶೀಶ್ ಮಹಲ್ ಅನ್ನೋ ವರದಿ ಪ್ರಸಾರ ಮಾಡಿದ ಬಳಿಕ ಇದೀಗ ಆಮ್ ಆದ್ಮಿ ಪಾರ್ಟಿ ಐಷರಾಮಿ ಬದುಕು ಬಹಿರಂಗವಾಗಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more