Jan 26, 2021, 9:33 PM IST
ನವದೆಹಲಿ/ ಬೆಂಗಳೂರು(ಜ 26) ಕೊರೋನಾ ನಿಯಮಗಳನ್ನು ಅಳವಡಿಕೆ ಮಾಡಿಕೊಂಡು 72ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಇಡೀ ದೇಶದಲ್ಲಿ ಸಂವಿಧಾನಕ್ಕೆ ನಮನ ಸಲ್ಲಿಸಲಾಗಿದೆ.
ಗಣರಾಜ್ಯೋತ್ಸವಕ್ಕೆ ಕ್ರೀಡಾ ತಾರೆಗಳ ಶುಭಾಶಯ
ಲಡಾಖ್ನ ಐತಿಹಾಸಿಕ ತಿಕ್ಸೆ ಮಾನೆಸ್ಟರಿ ಹಾಗೂ ಅದರ ಸಾಂಸ್ಕೃತಿ ಪರಂಪರೆ ಸಾರುವ ಸ್ತಬ್ಧ ಚಿತ್ರ ಗಮನ ಸೆಳೆಯಿತು.