TRP ನಂ 1 ಸ್ಥಾನಕ್ಕಾಗಿ ದೋಖಾ ಮಾಡಿದ್ರಾ ಅರ್ನಬ್?

TRP ನಂ 1 ಸ್ಥಾನಕ್ಕಾಗಿ ದೋಖಾ ಮಾಡಿದ್ರಾ ಅರ್ನಬ್?

Published : Oct 10, 2020, 04:22 PM ISTUpdated : Oct 10, 2020, 06:13 PM IST

ಒಂದು ಚಾನಲ್‌ಗೆ TRP ಬಹಳ ಮುಖ್ಯವಾಗುತ್ತದೆ. ತಮ್ಮ ಚಾನಲ್‌ ಟಿಆರ್‌ಪಿ ಜಾಸ್ತಿ ಬರಬೇಕೆಂದು ಪ್ರತಿ ಚಾನಲ್‌ನವರು ಜಿದ್ದಿಗೆ ಬೀಳ್ತಾರೆ. ದಿ ಗ್ರೇಟ್ ಪತ್ರಕರ್ತ ಎನಿಸಿಕೊಂಡ ಅರ್ನಬ್ ಗೋಸ್ವಾಮಿ ಟಿಅರ್‌ಪಿಯಲ್ಲಿ ದೋಖಾ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಮುಂಬೈ (ಅ. 10): ಒಂದು ಚಾನಲ್‌ಗೆ TRP ಬಹಳ ಮುಖ್ಯವಾಗುತ್ತದೆ. ತಮ್ಮ ಚಾನಲ್‌ ಟಿಆರ್‌ಪಿ ಜಾಸ್ತಿ ಬರಬೇಕೆಂದು ಪ್ರತಿ ಚಾನಲ್‌ನವರು ಜಿದ್ದಿಗೆ ಬೀಳ್ತಾರೆ. ದಿ ಗ್ರೇಟ್ ಪತ್ರಕರ್ತ ಎನಿಸಿಕೊಂಡ ಅರ್ನಬ್ ಗೋಸ್ವಾಮಿ ಟಿಅರ್‌ಪಿಯಲ್ಲಿ ದೋಖಾ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಂಬರ್ 1 ಸ್ಥಾನಕ್ಕಾಗಿ ಅರ್ನಬ್ ದೋಖಾ ಎಸಗಿದ್ದಾರೆ ಎನ್ನಲಾಗಿದೆ. ಪತ್ರಕರ್ತ ಸಮೂಹ ಅರ್ನಬ್ ವಿರುದ್ಧ ಸಿಡಿದೆದ್ದಿದ್ದಾರೆ. ಮುಂಬೈ ಪೋಲಿಸರು ಕೂಡಾ ತನಿಖೆ ನಡೆಸುತ್ತಿದ್ದಾರೆ. ಏನಿದು ದೋಖಾ? ರಿಪಬ್ಲಿಕ್ ಮೇಲೆ ಬಂದಿರುವ ಆರೋಪವೇನು? ನೋಡೋಣ ಬನ್ನಿ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?