TRP ನಂ 1 ಸ್ಥಾನಕ್ಕಾಗಿ ದೋಖಾ ಮಾಡಿದ್ರಾ ಅರ್ನಬ್?

TRP ನಂ 1 ಸ್ಥಾನಕ್ಕಾಗಿ ದೋಖಾ ಮಾಡಿದ್ರಾ ಅರ್ನಬ್?

Published : Oct 10, 2020, 04:22 PM ISTUpdated : Oct 10, 2020, 06:13 PM IST

ಒಂದು ಚಾನಲ್‌ಗೆ TRP ಬಹಳ ಮುಖ್ಯವಾಗುತ್ತದೆ. ತಮ್ಮ ಚಾನಲ್‌ ಟಿಆರ್‌ಪಿ ಜಾಸ್ತಿ ಬರಬೇಕೆಂದು ಪ್ರತಿ ಚಾನಲ್‌ನವರು ಜಿದ್ದಿಗೆ ಬೀಳ್ತಾರೆ. ದಿ ಗ್ರೇಟ್ ಪತ್ರಕರ್ತ ಎನಿಸಿಕೊಂಡ ಅರ್ನಬ್ ಗೋಸ್ವಾಮಿ ಟಿಅರ್‌ಪಿಯಲ್ಲಿ ದೋಖಾ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಮುಂಬೈ (ಅ. 10): ಒಂದು ಚಾನಲ್‌ಗೆ TRP ಬಹಳ ಮುಖ್ಯವಾಗುತ್ತದೆ. ತಮ್ಮ ಚಾನಲ್‌ ಟಿಆರ್‌ಪಿ ಜಾಸ್ತಿ ಬರಬೇಕೆಂದು ಪ್ರತಿ ಚಾನಲ್‌ನವರು ಜಿದ್ದಿಗೆ ಬೀಳ್ತಾರೆ. ದಿ ಗ್ರೇಟ್ ಪತ್ರಕರ್ತ ಎನಿಸಿಕೊಂಡ ಅರ್ನಬ್ ಗೋಸ್ವಾಮಿ ಟಿಅರ್‌ಪಿಯಲ್ಲಿ ದೋಖಾ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಂಬರ್ 1 ಸ್ಥಾನಕ್ಕಾಗಿ ಅರ್ನಬ್ ದೋಖಾ ಎಸಗಿದ್ದಾರೆ ಎನ್ನಲಾಗಿದೆ. ಪತ್ರಕರ್ತ ಸಮೂಹ ಅರ್ನಬ್ ವಿರುದ್ಧ ಸಿಡಿದೆದ್ದಿದ್ದಾರೆ. ಮುಂಬೈ ಪೋಲಿಸರು ಕೂಡಾ ತನಿಖೆ ನಡೆಸುತ್ತಿದ್ದಾರೆ. ಏನಿದು ದೋಖಾ? ರಿಪಬ್ಲಿಕ್ ಮೇಲೆ ಬಂದಿರುವ ಆರೋಪವೇನು? ನೋಡೋಣ ಬನ್ನಿ!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!