ನೋಟು ಮುದ್ರಿಸಲು ಮುಂದಾಗುತ್ತಾ ಭಾರತೀಯ ರಿಸರ್ವ್ ಬ್ಯಾಂಕ್..?

ನೋಟು ಮುದ್ರಿಸಲು ಮುಂದಾಗುತ್ತಾ ಭಾರತೀಯ ರಿಸರ್ವ್ ಬ್ಯಾಂಕ್..?

Suvarna News   | Asianet News
Published : May 28, 2020, 12:17 PM IST

ಹೆಚ್ಚುವರಿ ನೋಟು ಪ್ರಿಂಟ್ ಮಾಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಸುಮಾರು ಮೂರು ದಶಕಗಳ ಬಳಿಕ ಅಂತಹದ್ದೊಂದು ಘಟನೆಗೆ ದೇಶ ಸಾಕ್ಷಿಯಾಗಲಿದೆ. ಆರ್ಥಿಕ ನಷ್ಟ ಹೆಚ್ಚಾದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ.

ನವದೆಹಲಿ(ಮೇ.28): ದೇಶದ  ಆರ್ಥಿಕತೆಗೆ ಕೊರೋನಾ ಕೊಟ್ಟ ಹೊಡೆತ ನಿರೀಕ್ಷೆಗಿಂತ 10 ಪಟ್ಟು ಜೋರಾಗಿಯೇ ಇದೆ. ಹೀಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಪ್ರಿಂಟ್ ಮಾಡಿ ವಿತ್ತೀಯ ಕೊರತೆ ನೀಗಿಸುವ ನಿಟ್ಟಿನಲ್ಲಿ ಹೆಜ್ಜೆಯಿಡುವ ಸಾಧ್ಯತೆಯಿದೆ.

ಹೆಚ್ಚುವರಿ ನೋಟು ಪ್ರಿಂಟ್ ಮಾಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಸುಮಾರು ಮೂರು ದಶಕಗಳ ಬಳಿಕ ಅಂತಹದ್ದೊಂದು ಘಟನೆಗೆ ದೇಶ ಸಾಕ್ಷಿಯಾಗಲಿದೆ. ಆರ್ಥಿಕ ನಷ್ಟ ಹೆಚ್ಚಾದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ.

ನೋಟು ಮುದ್ರಣ ಏಕೆ ಮಾಡಬೇಕು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?