Ayodhya Ram Mandir: ರಾಮ ಮಂದಿರದ ಒಳಗೆ ಹೋಗಲು ಇರುವ ನಿರ್ಬಂಧಗಳೇನು ? ರಾಮಲಲ್ಲಾ ದರ್ಶನ ಪಡೆಯುವುದು ಹೇಗೆ ?

Ayodhya Ram Mandir: ರಾಮ ಮಂದಿರದ ಒಳಗೆ ಹೋಗಲು ಇರುವ ನಿರ್ಬಂಧಗಳೇನು ? ರಾಮಲಲ್ಲಾ ದರ್ಶನ ಪಡೆಯುವುದು ಹೇಗೆ ?

Published : Jan 23, 2024, 10:37 AM IST

ಇಂದಿನಿಂದ ರಾಮಲ್ಲಲ್ಲಾನ ನೋಡಲು ಭಕ್ತರಿಗೆ ಅವಕಾಶ
ಅಯೋಧ್ಯೆ ಮಂದಿರದಲ್ಲಿ ದೀಪಲಂಕಾರ, ಲೇಸರ್ ಶೋ
ಏಷ್ಯಾನೆಟ್ ಸುವರ್ಣನ್ಯೂಸ್‌ನಲ್ಲಿ ಮಂದಿರ ಹೊರನೋಟ

ರಾಮನೂರಲ್ಲಿ ರಾಮನ ಆಗಮನ ಆಗಿದೆ. ಸೋಮವಾರ ರಾಮಲಲ್ಲಾನಿಗೆ(Ramlalla idol) ಪ್ರಾಣಪ್ರತಿಷ್ಠಾಪನೆ ನಡೆದಿದೆ. ಈ ಐತಿಹಾಸಿಕ ಕ್ಷಣಕ್ಕೆ ವಿವಿಧ ಕ್ಷೇತ್ರದ ದಿಗ್ಗಜರು, ಸಾವಿರಾರು ಹನಿಯರು ಸಾಕ್ಷಿಯಾದ್ರು. ಸಿನಿಮಾ, ರಾಜಕೀಯ ಸೇರಿ ವಿವಿಧ ಕ್ಷೇತ್ರದ ಗಣ್ಯರು ರಾಮನ ದರ್ಶನ ಪಡೆದ್ರು. ಇವರಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಅಯೋಧ್ಯೆ ಪಟ್ಟಾಭಿಷೇಕದಲ್ಲಿ ಭಾಗಿಯಾಗಿದ್ರು. ಬೆಳಗ್ಗೆ 7 ಗಂಟೆಯಿಂದ ರಾಮಲಲ್ಲಾ ಸಾರ್ವಜನಿಕರ ದರ್ಶನಕ್ಕೆ ಮುಕ್ತನಾಗಿದ್ದು, ಜಾನಕಿ ವಲ್ಲಭನ ದರ್ಶನಕ್ಕೆ ರಾಮಭಕ್ತರು ದೌಡಾಯಿಸುತ್ತಿದ್ದಾರೆ. ಪ್ರಭು ರಾಮನ(Sri Ram) ದರ್ಶನ ಸಮಯ ಬೆಳಗ್ಗೆ 7:00 ರಿಂದ 11:30 ಮತ್ತು ಮಧ್ಯಾಹ್ನ 2:00 ರಿಂದ ಸಂಜೆ 7:00 ರವರೆಗೆ ದರ್ಶನಕ್ಕೆ ಅವಕಾಶ ಇದೆ.

ಇದನ್ನೂ ವೀಕ್ಷಿಸಿ:  Ram Mandir: 500 ವರ್ಷಗಳ ಬಳಿಕ ಧರೆಗಿಳಿದ ಬಾಲರಾಮ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಮ ಜಪ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more