Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Published : Dec 21, 2023, 01:22 PM ISTUpdated : Dec 21, 2023, 01:27 PM IST

ಸಂಸತ್‌ ಸ್ಮೋಕ್‌ ದಾಳಿ ಆರೋಪಿ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ಎಂಬ ಕಾರಣಕ್ಕಾಗಿ ನಿವೃತ್ತ ಡಿವೈಎಸ್‌ಪಿ ಪುತ್ರ ಸಾಯಿಕೃಷ್ಣನ ಬಂಧಿಸಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದ್ಯೊಯಲಾಗಿದೆ.

ಸಂಸತ್ ದಾಳಿ (Parliament Attack) ಪ್ರಕರಣ  ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟ 6 ಜನರನ್ನು ಈಗಾಗಲೇ  ಬಂಧಿಸಲಾಗಿದ್ದು, ಅದರಲ್ಲಿ ಮೈಸೂರಿನ ಮನೋರಂಜನ್‌ ಕೂಡ  ಆರೋಪಿ.  ತನಿಖಾ ತಂಡ ಮೈಸೂರಿಗೆ ಬಂದು ಮನೋರಂಜನ್‌ (Manoranjan) ಕುರಿತು ಮಾಹಿತಿ ಕಲೆ ಹಾಕಿರುವ ಬೆನ್ನಲ್ಲೇ  ದೆಹಲಿ ಪೊಲೀಸರು ಮೈಸೂರಿನ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರ  ಸಾಯಿಕೃಷ್ಣನ ಬಂಧಿಸಿದ್ದಾರೆ. ಬಾಗಲಕೋಟೆಯ 30 ವರ್ಷದ ಸಾಯಿಕೃಷ್ಣ ಎಂಬಾತನ ವಶಕ್ಕೆ ಪಡೆದ ದೆಹಲಿ ಪೊಲೀಸರು,  ಒಂದು ಸುತ್ತಿನ ವಿಚಾರಣೆಯನ್ನು ಬಾಗಲಕೋಟೆಯಲ್ಲಿ ಮಾಡಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದ್ಯೊಯ್ದದ್ದಾರೆ. ಮನೋರಂಜನ್‌ ರೂಮ್‌ಮೇಟ್‌ ಆಗಿದ್ದ ಸಾಯಿಕೃಷ್ಣ, ಕೇವಲ ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿದೆಯೇ ಅಥವಾ ಈ ಪ್ರಕರಣದಲ್ಲಿ ಆತನ ಪಾತ್ರ ಏನಾದರೂ ಇರಬಹುದಾ ಎಂಬ ಅನುಮಾನ ಸೃಷ್ಟಿಸಿದೆ. ಆತನ ವಿಚಾರಣೆಯ ನಂತರ ಹಲವು ಸತ್ಯ ಬಯಲಾಗುವ ಸಾಧ್ಯತೆಗಳಿವೆ.

ಇದನ್ನು ಓದಿ: ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more