Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Published : Dec 21, 2023, 01:22 PM ISTUpdated : Dec 21, 2023, 01:27 PM IST

ಸಂಸತ್‌ ಸ್ಮೋಕ್‌ ದಾಳಿ ಆರೋಪಿ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ಎಂಬ ಕಾರಣಕ್ಕಾಗಿ ನಿವೃತ್ತ ಡಿವೈಎಸ್‌ಪಿ ಪುತ್ರ ಸಾಯಿಕೃಷ್ಣನ ಬಂಧಿಸಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದ್ಯೊಯಲಾಗಿದೆ.

ಸಂಸತ್ ದಾಳಿ (Parliament Attack) ಪ್ರಕರಣ  ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟ 6 ಜನರನ್ನು ಈಗಾಗಲೇ  ಬಂಧಿಸಲಾಗಿದ್ದು, ಅದರಲ್ಲಿ ಮೈಸೂರಿನ ಮನೋರಂಜನ್‌ ಕೂಡ  ಆರೋಪಿ.  ತನಿಖಾ ತಂಡ ಮೈಸೂರಿಗೆ ಬಂದು ಮನೋರಂಜನ್‌ (Manoranjan) ಕುರಿತು ಮಾಹಿತಿ ಕಲೆ ಹಾಕಿರುವ ಬೆನ್ನಲ್ಲೇ  ದೆಹಲಿ ಪೊಲೀಸರು ಮೈಸೂರಿನ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರ  ಸಾಯಿಕೃಷ್ಣನ ಬಂಧಿಸಿದ್ದಾರೆ. ಬಾಗಲಕೋಟೆಯ 30 ವರ್ಷದ ಸಾಯಿಕೃಷ್ಣ ಎಂಬಾತನ ವಶಕ್ಕೆ ಪಡೆದ ದೆಹಲಿ ಪೊಲೀಸರು,  ಒಂದು ಸುತ್ತಿನ ವಿಚಾರಣೆಯನ್ನು ಬಾಗಲಕೋಟೆಯಲ್ಲಿ ಮಾಡಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದ್ಯೊಯ್ದದ್ದಾರೆ. ಮನೋರಂಜನ್‌ ರೂಮ್‌ಮೇಟ್‌ ಆಗಿದ್ದ ಸಾಯಿಕೃಷ್ಣ, ಕೇವಲ ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿದೆಯೇ ಅಥವಾ ಈ ಪ್ರಕರಣದಲ್ಲಿ ಆತನ ಪಾತ್ರ ಏನಾದರೂ ಇರಬಹುದಾ ಎಂಬ ಅನುಮಾನ ಸೃಷ್ಟಿಸಿದೆ. ಆತನ ವಿಚಾರಣೆಯ ನಂತರ ಹಲವು ಸತ್ಯ ಬಯಲಾಗುವ ಸಾಧ್ಯತೆಗಳಿವೆ.

ಇದನ್ನು ಓದಿ: ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more