Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Published : Dec 21, 2023, 01:22 PM ISTUpdated : Dec 21, 2023, 01:27 PM IST

ಸಂಸತ್‌ ಸ್ಮೋಕ್‌ ದಾಳಿ ಆರೋಪಿ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ಎಂಬ ಕಾರಣಕ್ಕಾಗಿ ನಿವೃತ್ತ ಡಿವೈಎಸ್‌ಪಿ ಪುತ್ರ ಸಾಯಿಕೃಷ್ಣನ ಬಂಧಿಸಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದ್ಯೊಯಲಾಗಿದೆ.

ಸಂಸತ್ ದಾಳಿ (Parliament Attack) ಪ್ರಕರಣ  ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟ 6 ಜನರನ್ನು ಈಗಾಗಲೇ  ಬಂಧಿಸಲಾಗಿದ್ದು, ಅದರಲ್ಲಿ ಮೈಸೂರಿನ ಮನೋರಂಜನ್‌ ಕೂಡ  ಆರೋಪಿ.  ತನಿಖಾ ತಂಡ ಮೈಸೂರಿಗೆ ಬಂದು ಮನೋರಂಜನ್‌ (Manoranjan) ಕುರಿತು ಮಾಹಿತಿ ಕಲೆ ಹಾಕಿರುವ ಬೆನ್ನಲ್ಲೇ  ದೆಹಲಿ ಪೊಲೀಸರು ಮೈಸೂರಿನ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರ  ಸಾಯಿಕೃಷ್ಣನ ಬಂಧಿಸಿದ್ದಾರೆ. ಬಾಗಲಕೋಟೆಯ 30 ವರ್ಷದ ಸಾಯಿಕೃಷ್ಣ ಎಂಬಾತನ ವಶಕ್ಕೆ ಪಡೆದ ದೆಹಲಿ ಪೊಲೀಸರು,  ಒಂದು ಸುತ್ತಿನ ವಿಚಾರಣೆಯನ್ನು ಬಾಗಲಕೋಟೆಯಲ್ಲಿ ಮಾಡಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದ್ಯೊಯ್ದದ್ದಾರೆ. ಮನೋರಂಜನ್‌ ರೂಮ್‌ಮೇಟ್‌ ಆಗಿದ್ದ ಸಾಯಿಕೃಷ್ಣ, ಕೇವಲ ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿದೆಯೇ ಅಥವಾ ಈ ಪ್ರಕರಣದಲ್ಲಿ ಆತನ ಪಾತ್ರ ಏನಾದರೂ ಇರಬಹುದಾ ಎಂಬ ಅನುಮಾನ ಸೃಷ್ಟಿಸಿದೆ. ಆತನ ವಿಚಾರಣೆಯ ನಂತರ ಹಲವು ಸತ್ಯ ಬಯಲಾಗುವ ಸಾಧ್ಯತೆಗಳಿವೆ.

ಇದನ್ನು ಓದಿ: ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more