Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Parliament Security Breach: ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರನ ಬಂಧನ

Published : Dec 21, 2023, 01:22 PM ISTUpdated : Dec 21, 2023, 01:27 PM IST

ಸಂಸತ್‌ ಸ್ಮೋಕ್‌ ದಾಳಿ ಆರೋಪಿ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ಎಂಬ ಕಾರಣಕ್ಕಾಗಿ ನಿವೃತ್ತ ಡಿವೈಎಸ್‌ಪಿ ಪುತ್ರ ಸಾಯಿಕೃಷ್ಣನ ಬಂಧಿಸಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದ್ಯೊಯಲಾಗಿದೆ.

ಸಂಸತ್ ದಾಳಿ (Parliament Attack) ಪ್ರಕರಣ  ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟ 6 ಜನರನ್ನು ಈಗಾಗಲೇ  ಬಂಧಿಸಲಾಗಿದ್ದು, ಅದರಲ್ಲಿ ಮೈಸೂರಿನ ಮನೋರಂಜನ್‌ ಕೂಡ  ಆರೋಪಿ.  ತನಿಖಾ ತಂಡ ಮೈಸೂರಿಗೆ ಬಂದು ಮನೋರಂಜನ್‌ (Manoranjan) ಕುರಿತು ಮಾಹಿತಿ ಕಲೆ ಹಾಕಿರುವ ಬೆನ್ನಲ್ಲೇ  ದೆಹಲಿ ಪೊಲೀಸರು ಮೈಸೂರಿನ ಮನೋರಂಜ್‌ ನ ಜೊತೆ ಸಂರ್ಪಕ ಹೊಂದಿದ್ದ ನಿವೃತ್ತ ಡಿವೈಎಸ್‌ಪಿ ಪುತ್ರ  ಸಾಯಿಕೃಷ್ಣನ ಬಂಧಿಸಿದ್ದಾರೆ. ಬಾಗಲಕೋಟೆಯ 30 ವರ್ಷದ ಸಾಯಿಕೃಷ್ಣ ಎಂಬಾತನ ವಶಕ್ಕೆ ಪಡೆದ ದೆಹಲಿ ಪೊಲೀಸರು,  ಒಂದು ಸುತ್ತಿನ ವಿಚಾರಣೆಯನ್ನು ಬಾಗಲಕೋಟೆಯಲ್ಲಿ ಮಾಡಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದ್ಯೊಯ್ದದ್ದಾರೆ. ಮನೋರಂಜನ್‌ ರೂಮ್‌ಮೇಟ್‌ ಆಗಿದ್ದ ಸಾಯಿಕೃಷ್ಣ, ಕೇವಲ ಮನೋರಂಜನ್‌ ಜೊತೆ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿದೆಯೇ ಅಥವಾ ಈ ಪ್ರಕರಣದಲ್ಲಿ ಆತನ ಪಾತ್ರ ಏನಾದರೂ ಇರಬಹುದಾ ಎಂಬ ಅನುಮಾನ ಸೃಷ್ಟಿಸಿದೆ. ಆತನ ವಿಚಾರಣೆಯ ನಂತರ ಹಲವು ಸತ್ಯ ಬಯಲಾಗುವ ಸಾಧ್ಯತೆಗಳಿವೆ.

ಇದನ್ನು ಓದಿ: ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more