News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

Published : Jan 28, 2024, 10:45 AM ISTUpdated : Jan 28, 2024, 10:46 AM IST

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್
ನಿತೀಶ್ ಮನವೊಲಿಸಲೂ ಖರ್ಗೆ, ಸೋನಿಯಾ ಹರಸಾಹಸ
ಐದೈದು ಬಾರಿ ಕರೆ ಮಾಡಿದರೂ ಸಿಗದ ನಿತೀಶ್ ಕುಮಾರ್!

ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್‌ ಕೇಳಿಬರುತ್ತಿದೆ. ಬಿಹಾರ(Bihar), ಪಾಟ್ನಾದಲ್ಲಿ ಸರಣಿ ಸಭೆ ನಡೆದಿದ್ದು, ಸರ್ಕಾರ ಬದಲಾಗುವ ಸಾಧ್ಯತೆ ಇದೆ. ಒಂದೆಡೆ ಆರ್‌ಜೆಡಿ (RJD) ಇನ್ನೊಂದೆಡೆ ಬಿಜೆಪಿ (BJP) ಹೈವೋಲ್ಟೇಜ್ ಸಭೆ ನಡೆಸಿವೆ. ಇಂದು ಬೆಳಗ್ಗೆ ಜೆಡಿಯು ಶಾಸಕರು, ಸಂಸದರ ಜತೆ ನಿತೀಶ್ ಕುಮಾರ್‌ (Nitish Kumar)ಸಭೆ ನಡೆಸಲಿದ್ದಾರೆ. ಇಂದು ನಿತೀಶ್‌ ಕುಮಾರ್‌ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅಂತಿಮ ಹಂತದಲ್ಲಿ ಬಿಜೆಪಿ ಮತ್ತು ಜೆಡಿಯು ನಾಯಕರ ಮೈತ್ರಿ ಮಾತುಕತೆ ಇದೆ. ಬಿಹಾರದ ಎನ್‌ಡಿಎ ಮಿತ್ರಪಕ್ಷಗಳ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಎಲ್ಜೆಪಿ, ಎಚ್ಎಎಂ ಜೊತೆ ಅಮಿತ್ ಶಾ ಸರಣಿ ಮೀಟಿಂಗ್(Meeting) ಮಾಡಿದ್ದಾರೆ. ಗವರ್ನರ್ ಆಯೋಜಿಸಿದ್ದ ಚಹಾಕೂಟಕ್ಕೆ ತೇಜಸ್ವಿ ಗೈರಾಗಿದ್ದಾರೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಆಯೋಜನೆ ಮಾಡಿದ್ದರು. ನಿತೀಶ್ ಕುಮಾರ್ ಪಕ್ಕದಲ್ಲೇ ತೇಜಸ್ವಿಗೆ ಸೀಟು ಮೀಸಲಿಡಲಾಗಿತ್ತು. ತೇಜಸ್ವಿಗೆ ಮೀಸಲಿದ್ದ ಕುರ್ಚಿಯಲ್ಲಿ ಕುಳಿತ ಬಿಜೆಪಿ ಅಲೋಕ್ ಕುಮಾರ್. ಮೈತ್ರಿಯಾದ್ರೆ ಅಲೋಲ್‌ ಕುಮಾರ್ ಚೌಧರಿ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗ್ತಿದೆ. ಸಿಎಂ ಪಕ್ಕ ಅಲೋಕ್ ಕೂರುತ್ತಿದ್ದಂತೆಯೇ ಚರ್ಚೆ ಜೋರಾಗಿದೆ.

ಇದನ್ನೂ ವೀಕ್ಷಿಸಿ: Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more