News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

Published : Jan 28, 2024, 10:45 AM ISTUpdated : Jan 28, 2024, 10:46 AM IST

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್
ನಿತೀಶ್ ಮನವೊಲಿಸಲೂ ಖರ್ಗೆ, ಸೋನಿಯಾ ಹರಸಾಹಸ
ಐದೈದು ಬಾರಿ ಕರೆ ಮಾಡಿದರೂ ಸಿಗದ ನಿತೀಶ್ ಕುಮಾರ್!

ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್‌ ಕೇಳಿಬರುತ್ತಿದೆ. ಬಿಹಾರ(Bihar), ಪಾಟ್ನಾದಲ್ಲಿ ಸರಣಿ ಸಭೆ ನಡೆದಿದ್ದು, ಸರ್ಕಾರ ಬದಲಾಗುವ ಸಾಧ್ಯತೆ ಇದೆ. ಒಂದೆಡೆ ಆರ್‌ಜೆಡಿ (RJD) ಇನ್ನೊಂದೆಡೆ ಬಿಜೆಪಿ (BJP) ಹೈವೋಲ್ಟೇಜ್ ಸಭೆ ನಡೆಸಿವೆ. ಇಂದು ಬೆಳಗ್ಗೆ ಜೆಡಿಯು ಶಾಸಕರು, ಸಂಸದರ ಜತೆ ನಿತೀಶ್ ಕುಮಾರ್‌ (Nitish Kumar)ಸಭೆ ನಡೆಸಲಿದ್ದಾರೆ. ಇಂದು ನಿತೀಶ್‌ ಕುಮಾರ್‌ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅಂತಿಮ ಹಂತದಲ್ಲಿ ಬಿಜೆಪಿ ಮತ್ತು ಜೆಡಿಯು ನಾಯಕರ ಮೈತ್ರಿ ಮಾತುಕತೆ ಇದೆ. ಬಿಹಾರದ ಎನ್‌ಡಿಎ ಮಿತ್ರಪಕ್ಷಗಳ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಎಲ್ಜೆಪಿ, ಎಚ್ಎಎಂ ಜೊತೆ ಅಮಿತ್ ಶಾ ಸರಣಿ ಮೀಟಿಂಗ್(Meeting) ಮಾಡಿದ್ದಾರೆ. ಗವರ್ನರ್ ಆಯೋಜಿಸಿದ್ದ ಚಹಾಕೂಟಕ್ಕೆ ತೇಜಸ್ವಿ ಗೈರಾಗಿದ್ದಾರೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಆಯೋಜನೆ ಮಾಡಿದ್ದರು. ನಿತೀಶ್ ಕುಮಾರ್ ಪಕ್ಕದಲ್ಲೇ ತೇಜಸ್ವಿಗೆ ಸೀಟು ಮೀಸಲಿಡಲಾಗಿತ್ತು. ತೇಜಸ್ವಿಗೆ ಮೀಸಲಿದ್ದ ಕುರ್ಚಿಯಲ್ಲಿ ಕುಳಿತ ಬಿಜೆಪಿ ಅಲೋಕ್ ಕುಮಾರ್. ಮೈತ್ರಿಯಾದ್ರೆ ಅಲೋಲ್‌ ಕುಮಾರ್ ಚೌಧರಿ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗ್ತಿದೆ. ಸಿಎಂ ಪಕ್ಕ ಅಲೋಕ್ ಕೂರುತ್ತಿದ್ದಂತೆಯೇ ಚರ್ಚೆ ಜೋರಾಗಿದೆ.

ಇದನ್ನೂ ವೀಕ್ಷಿಸಿ: Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more