News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

Published : Jan 28, 2024, 10:45 AM ISTUpdated : Jan 28, 2024, 10:46 AM IST

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್
ನಿತೀಶ್ ಮನವೊಲಿಸಲೂ ಖರ್ಗೆ, ಸೋನಿಯಾ ಹರಸಾಹಸ
ಐದೈದು ಬಾರಿ ಕರೆ ಮಾಡಿದರೂ ಸಿಗದ ನಿತೀಶ್ ಕುಮಾರ್!

ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್‌ ಕೇಳಿಬರುತ್ತಿದೆ. ಬಿಹಾರ(Bihar), ಪಾಟ್ನಾದಲ್ಲಿ ಸರಣಿ ಸಭೆ ನಡೆದಿದ್ದು, ಸರ್ಕಾರ ಬದಲಾಗುವ ಸಾಧ್ಯತೆ ಇದೆ. ಒಂದೆಡೆ ಆರ್‌ಜೆಡಿ (RJD) ಇನ್ನೊಂದೆಡೆ ಬಿಜೆಪಿ (BJP) ಹೈವೋಲ್ಟೇಜ್ ಸಭೆ ನಡೆಸಿವೆ. ಇಂದು ಬೆಳಗ್ಗೆ ಜೆಡಿಯು ಶಾಸಕರು, ಸಂಸದರ ಜತೆ ನಿತೀಶ್ ಕುಮಾರ್‌ (Nitish Kumar)ಸಭೆ ನಡೆಸಲಿದ್ದಾರೆ. ಇಂದು ನಿತೀಶ್‌ ಕುಮಾರ್‌ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅಂತಿಮ ಹಂತದಲ್ಲಿ ಬಿಜೆಪಿ ಮತ್ತು ಜೆಡಿಯು ನಾಯಕರ ಮೈತ್ರಿ ಮಾತುಕತೆ ಇದೆ. ಬಿಹಾರದ ಎನ್‌ಡಿಎ ಮಿತ್ರಪಕ್ಷಗಳ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಎಲ್ಜೆಪಿ, ಎಚ್ಎಎಂ ಜೊತೆ ಅಮಿತ್ ಶಾ ಸರಣಿ ಮೀಟಿಂಗ್(Meeting) ಮಾಡಿದ್ದಾರೆ. ಗವರ್ನರ್ ಆಯೋಜಿಸಿದ್ದ ಚಹಾಕೂಟಕ್ಕೆ ತೇಜಸ್ವಿ ಗೈರಾಗಿದ್ದಾರೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಆಯೋಜನೆ ಮಾಡಿದ್ದರು. ನಿತೀಶ್ ಕುಮಾರ್ ಪಕ್ಕದಲ್ಲೇ ತೇಜಸ್ವಿಗೆ ಸೀಟು ಮೀಸಲಿಡಲಾಗಿತ್ತು. ತೇಜಸ್ವಿಗೆ ಮೀಸಲಿದ್ದ ಕುರ್ಚಿಯಲ್ಲಿ ಕುಳಿತ ಬಿಜೆಪಿ ಅಲೋಕ್ ಕುಮಾರ್. ಮೈತ್ರಿಯಾದ್ರೆ ಅಲೋಲ್‌ ಕುಮಾರ್ ಚೌಧರಿ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗ್ತಿದೆ. ಸಿಎಂ ಪಕ್ಕ ಅಲೋಕ್ ಕೂರುತ್ತಿದ್ದಂತೆಯೇ ಚರ್ಚೆ ಜೋರಾಗಿದೆ.

ಇದನ್ನೂ ವೀಕ್ಷಿಸಿ: Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more