News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

Published : Jan 28, 2024, 10:45 AM ISTUpdated : Jan 28, 2024, 10:46 AM IST

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್
ನಿತೀಶ್ ಮನವೊಲಿಸಲೂ ಖರ್ಗೆ, ಸೋನಿಯಾ ಹರಸಾಹಸ
ಐದೈದು ಬಾರಿ ಕರೆ ಮಾಡಿದರೂ ಸಿಗದ ನಿತೀಶ್ ಕುಮಾರ್!

ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್‌ ಕೇಳಿಬರುತ್ತಿದೆ. ಬಿಹಾರ(Bihar), ಪಾಟ್ನಾದಲ್ಲಿ ಸರಣಿ ಸಭೆ ನಡೆದಿದ್ದು, ಸರ್ಕಾರ ಬದಲಾಗುವ ಸಾಧ್ಯತೆ ಇದೆ. ಒಂದೆಡೆ ಆರ್‌ಜೆಡಿ (RJD) ಇನ್ನೊಂದೆಡೆ ಬಿಜೆಪಿ (BJP) ಹೈವೋಲ್ಟೇಜ್ ಸಭೆ ನಡೆಸಿವೆ. ಇಂದು ಬೆಳಗ್ಗೆ ಜೆಡಿಯು ಶಾಸಕರು, ಸಂಸದರ ಜತೆ ನಿತೀಶ್ ಕುಮಾರ್‌ (Nitish Kumar)ಸಭೆ ನಡೆಸಲಿದ್ದಾರೆ. ಇಂದು ನಿತೀಶ್‌ ಕುಮಾರ್‌ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅಂತಿಮ ಹಂತದಲ್ಲಿ ಬಿಜೆಪಿ ಮತ್ತು ಜೆಡಿಯು ನಾಯಕರ ಮೈತ್ರಿ ಮಾತುಕತೆ ಇದೆ. ಬಿಹಾರದ ಎನ್‌ಡಿಎ ಮಿತ್ರಪಕ್ಷಗಳ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಎಲ್ಜೆಪಿ, ಎಚ್ಎಎಂ ಜೊತೆ ಅಮಿತ್ ಶಾ ಸರಣಿ ಮೀಟಿಂಗ್(Meeting) ಮಾಡಿದ್ದಾರೆ. ಗವರ್ನರ್ ಆಯೋಜಿಸಿದ್ದ ಚಹಾಕೂಟಕ್ಕೆ ತೇಜಸ್ವಿ ಗೈರಾಗಿದ್ದಾರೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಆಯೋಜನೆ ಮಾಡಿದ್ದರು. ನಿತೀಶ್ ಕುಮಾರ್ ಪಕ್ಕದಲ್ಲೇ ತೇಜಸ್ವಿಗೆ ಸೀಟು ಮೀಸಲಿಡಲಾಗಿತ್ತು. ತೇಜಸ್ವಿಗೆ ಮೀಸಲಿದ್ದ ಕುರ್ಚಿಯಲ್ಲಿ ಕುಳಿತ ಬಿಜೆಪಿ ಅಲೋಕ್ ಕುಮಾರ್. ಮೈತ್ರಿಯಾದ್ರೆ ಅಲೋಲ್‌ ಕುಮಾರ್ ಚೌಧರಿ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗ್ತಿದೆ. ಸಿಎಂ ಪಕ್ಕ ಅಲೋಕ್ ಕೂರುತ್ತಿದ್ದಂತೆಯೇ ಚರ್ಚೆ ಜೋರಾಗಿದೆ.

ಇದನ್ನೂ ವೀಕ್ಷಿಸಿ: Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more