News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

Published : Jan 28, 2024, 10:45 AM ISTUpdated : Jan 28, 2024, 10:46 AM IST

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್
ನಿತೀಶ್ ಮನವೊಲಿಸಲೂ ಖರ್ಗೆ, ಸೋನಿಯಾ ಹರಸಾಹಸ
ಐದೈದು ಬಾರಿ ಕರೆ ಮಾಡಿದರೂ ಸಿಗದ ನಿತೀಶ್ ಕುಮಾರ್!

ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್‌ ಕೇಳಿಬರುತ್ತಿದೆ. ಬಿಹಾರ(Bihar), ಪಾಟ್ನಾದಲ್ಲಿ ಸರಣಿ ಸಭೆ ನಡೆದಿದ್ದು, ಸರ್ಕಾರ ಬದಲಾಗುವ ಸಾಧ್ಯತೆ ಇದೆ. ಒಂದೆಡೆ ಆರ್‌ಜೆಡಿ (RJD) ಇನ್ನೊಂದೆಡೆ ಬಿಜೆಪಿ (BJP) ಹೈವೋಲ್ಟೇಜ್ ಸಭೆ ನಡೆಸಿವೆ. ಇಂದು ಬೆಳಗ್ಗೆ ಜೆಡಿಯು ಶಾಸಕರು, ಸಂಸದರ ಜತೆ ನಿತೀಶ್ ಕುಮಾರ್‌ (Nitish Kumar)ಸಭೆ ನಡೆಸಲಿದ್ದಾರೆ. ಇಂದು ನಿತೀಶ್‌ ಕುಮಾರ್‌ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅಂತಿಮ ಹಂತದಲ್ಲಿ ಬಿಜೆಪಿ ಮತ್ತು ಜೆಡಿಯು ನಾಯಕರ ಮೈತ್ರಿ ಮಾತುಕತೆ ಇದೆ. ಬಿಹಾರದ ಎನ್‌ಡಿಎ ಮಿತ್ರಪಕ್ಷಗಳ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಎಲ್ಜೆಪಿ, ಎಚ್ಎಎಂ ಜೊತೆ ಅಮಿತ್ ಶಾ ಸರಣಿ ಮೀಟಿಂಗ್(Meeting) ಮಾಡಿದ್ದಾರೆ. ಗವರ್ನರ್ ಆಯೋಜಿಸಿದ್ದ ಚಹಾಕೂಟಕ್ಕೆ ತೇಜಸ್ವಿ ಗೈರಾಗಿದ್ದಾರೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಆಯೋಜನೆ ಮಾಡಿದ್ದರು. ನಿತೀಶ್ ಕುಮಾರ್ ಪಕ್ಕದಲ್ಲೇ ತೇಜಸ್ವಿಗೆ ಸೀಟು ಮೀಸಲಿಡಲಾಗಿತ್ತು. ತೇಜಸ್ವಿಗೆ ಮೀಸಲಿದ್ದ ಕುರ್ಚಿಯಲ್ಲಿ ಕುಳಿತ ಬಿಜೆಪಿ ಅಲೋಕ್ ಕುಮಾರ್. ಮೈತ್ರಿಯಾದ್ರೆ ಅಲೋಲ್‌ ಕುಮಾರ್ ಚೌಧರಿ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗ್ತಿದೆ. ಸಿಎಂ ಪಕ್ಕ ಅಲೋಕ್ ಕೂರುತ್ತಿದ್ದಂತೆಯೇ ಚರ್ಚೆ ಜೋರಾಗಿದೆ.

ಇದನ್ನೂ ವೀಕ್ಷಿಸಿ: Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more