News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

News Hour: ಆರ್‌ಜೆಡಿ, ಜೆಡಿಯು ಮೈತ್ರಿ ಕಗ್ಗಂಟು.. ಬಿಹಾರ ಕಾಂಗ್ರೆಸ್‌ಗೆ ಕಾಡ್ತಿದ್ಯಾ ಆಪರೇಷನ್ ಕಮಲದ ಭಯ ?

Published : Jan 28, 2024, 10:45 AM ISTUpdated : Jan 28, 2024, 10:46 AM IST

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್
ನಿತೀಶ್ ಮನವೊಲಿಸಲೂ ಖರ್ಗೆ, ಸೋನಿಯಾ ಹರಸಾಹಸ
ಐದೈದು ಬಾರಿ ಕರೆ ಮಾಡಿದರೂ ಸಿಗದ ನಿತೀಶ್ ಕುಮಾರ್!

ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್‌ ಕೇಳಿಬರುತ್ತಿದೆ. ಬಿಹಾರ(Bihar), ಪಾಟ್ನಾದಲ್ಲಿ ಸರಣಿ ಸಭೆ ನಡೆದಿದ್ದು, ಸರ್ಕಾರ ಬದಲಾಗುವ ಸಾಧ್ಯತೆ ಇದೆ. ಒಂದೆಡೆ ಆರ್‌ಜೆಡಿ (RJD) ಇನ್ನೊಂದೆಡೆ ಬಿಜೆಪಿ (BJP) ಹೈವೋಲ್ಟೇಜ್ ಸಭೆ ನಡೆಸಿವೆ. ಇಂದು ಬೆಳಗ್ಗೆ ಜೆಡಿಯು ಶಾಸಕರು, ಸಂಸದರ ಜತೆ ನಿತೀಶ್ ಕುಮಾರ್‌ (Nitish Kumar)ಸಭೆ ನಡೆಸಲಿದ್ದಾರೆ. ಇಂದು ನಿತೀಶ್‌ ಕುಮಾರ್‌ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಅಂತಿಮ ಹಂತದಲ್ಲಿ ಬಿಜೆಪಿ ಮತ್ತು ಜೆಡಿಯು ನಾಯಕರ ಮೈತ್ರಿ ಮಾತುಕತೆ ಇದೆ. ಬಿಹಾರದ ಎನ್‌ಡಿಎ ಮಿತ್ರಪಕ್ಷಗಳ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ. ಎಲ್ಜೆಪಿ, ಎಚ್ಎಎಂ ಜೊತೆ ಅಮಿತ್ ಶಾ ಸರಣಿ ಮೀಟಿಂಗ್(Meeting) ಮಾಡಿದ್ದಾರೆ. ಗವರ್ನರ್ ಆಯೋಜಿಸಿದ್ದ ಚಹಾಕೂಟಕ್ಕೆ ತೇಜಸ್ವಿ ಗೈರಾಗಿದ್ದಾರೆ. ಗವರ್ನರ್ ರಾಜೇಂದ್ರ ಅರ್ಲೇಕರ್ ಆಯೋಜನೆ ಮಾಡಿದ್ದರು. ನಿತೀಶ್ ಕುಮಾರ್ ಪಕ್ಕದಲ್ಲೇ ತೇಜಸ್ವಿಗೆ ಸೀಟು ಮೀಸಲಿಡಲಾಗಿತ್ತು. ತೇಜಸ್ವಿಗೆ ಮೀಸಲಿದ್ದ ಕುರ್ಚಿಯಲ್ಲಿ ಕುಳಿತ ಬಿಜೆಪಿ ಅಲೋಕ್ ಕುಮಾರ್. ಮೈತ್ರಿಯಾದ್ರೆ ಅಲೋಲ್‌ ಕುಮಾರ್ ಚೌಧರಿ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗ್ತಿದೆ. ಸಿಎಂ ಪಕ್ಕ ಅಲೋಕ್ ಕೂರುತ್ತಿದ್ದಂತೆಯೇ ಚರ್ಚೆ ಜೋರಾಗಿದೆ.

ಇದನ್ನೂ ವೀಕ್ಷಿಸಿ: Mandya Politics: ದಳ ಸೇಡಿನ ದಾಳ..ರೆಬೆಲ್ ಲೇಡಿ ಪ್ರತಿ ಪಟ್ಟು..ಮಂಡ್ಯ ಯಾರಿಗೆ..?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more