ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

Published : Mar 14, 2025, 12:21 AM ISTUpdated : Mar 14, 2025, 07:52 AM IST

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ, ದೂರು ಹೇಳಬೇಡಿ, ಬರೆದುಕೊಡಿ, ಬಿಜೆಪಿ ಬಂಡಾಯ ನಾಯಕರಿಗೆ ಸೂಚನೆ, ಹೈಕಮಾಂಡ್‌ನಿಂದ ರಾಜ್ಯ ಬಿಜೆಪಿ ನಾಯಕರಿಗೆ ವಾರ್ನಿಂಗ್,  ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳಾಸಾಗಾಣಿಕೆ ಮಾಡುವುದೇಕೆ?

ತಮಿಳುನಾಡು ಡಿಎಂಕೆ ಸರ್ಕಾರ ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ತೆಗೆದು ಹಾಕಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಈ ನಡೆಯಿಂದ ಡಿಎಂಕೆ ಸರ್ಕಾರ ಪೇಚಿಗೆ ಸಿಲುಕಿದೆ. ಭಾರತದ ರೂಪಾಯಿ ಚಿಹ್ನೆ ಹಿಂದಿಯ ಮೂಲ ದೇವನಾಗರಿ ಲಿಪಿಯಲ್ಲಿದೆ ಎಂದು ತೆಗೆದುಹಾಕಿದೆ. ಆದರೆ ಈ ಚಿಹ್ನೆಯನ್ನು ರಚಿಸಿದ್ದು ಡಿಎಂಕೆ ಶಾಸಕನ ಪುತ್ರ ಉದಯ್ ಕುಮಾರ್. 2010ರಲ್ಲಿ ಮನ್‌ಮೋಹನ್ ಸಿಂಗ್ ಸರ್ಕಾರ ಈ ಚಿಹ್ನೆಯನ್ನು ಅಂತಿಮಗೊಳಿಸಿತ್ತು.  ಇದೀಗ ಡಿಎಂಕೆ ಮೋದಿ ಸರ್ಕಾರವನ್ನು ವಿರೋಧಿಸುವ ನಿಟ್ಟಿನಲ್ಲಿ ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more