ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

Published : Mar 14, 2025, 12:21 AM ISTUpdated : Mar 14, 2025, 07:52 AM IST

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ, ದೂರು ಹೇಳಬೇಡಿ, ಬರೆದುಕೊಡಿ, ಬಿಜೆಪಿ ಬಂಡಾಯ ನಾಯಕರಿಗೆ ಸೂಚನೆ, ಹೈಕಮಾಂಡ್‌ನಿಂದ ರಾಜ್ಯ ಬಿಜೆಪಿ ನಾಯಕರಿಗೆ ವಾರ್ನಿಂಗ್,  ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳಾಸಾಗಾಣಿಕೆ ಮಾಡುವುದೇಕೆ?

ತಮಿಳುನಾಡು ಡಿಎಂಕೆ ಸರ್ಕಾರ ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ತೆಗೆದು ಹಾಕಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಈ ನಡೆಯಿಂದ ಡಿಎಂಕೆ ಸರ್ಕಾರ ಪೇಚಿಗೆ ಸಿಲುಕಿದೆ. ಭಾರತದ ರೂಪಾಯಿ ಚಿಹ್ನೆ ಹಿಂದಿಯ ಮೂಲ ದೇವನಾಗರಿ ಲಿಪಿಯಲ್ಲಿದೆ ಎಂದು ತೆಗೆದುಹಾಕಿದೆ. ಆದರೆ ಈ ಚಿಹ್ನೆಯನ್ನು ರಚಿಸಿದ್ದು ಡಿಎಂಕೆ ಶಾಸಕನ ಪುತ್ರ ಉದಯ್ ಕುಮಾರ್. 2010ರಲ್ಲಿ ಮನ್‌ಮೋಹನ್ ಸಿಂಗ್ ಸರ್ಕಾರ ಈ ಚಿಹ್ನೆಯನ್ನು ಅಂತಿಮಗೊಳಿಸಿತ್ತು.  ಇದೀಗ ಡಿಎಂಕೆ ಮೋದಿ ಸರ್ಕಾರವನ್ನು ವಿರೋಧಿಸುವ ನಿಟ್ಟಿನಲ್ಲಿ ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more