ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

Published : Mar 14, 2025, 12:21 AM ISTUpdated : Mar 14, 2025, 07:52 AM IST

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ, ದೂರು ಹೇಳಬೇಡಿ, ಬರೆದುಕೊಡಿ, ಬಿಜೆಪಿ ಬಂಡಾಯ ನಾಯಕರಿಗೆ ಸೂಚನೆ, ಹೈಕಮಾಂಡ್‌ನಿಂದ ರಾಜ್ಯ ಬಿಜೆಪಿ ನಾಯಕರಿಗೆ ವಾರ್ನಿಂಗ್,  ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳಾಸಾಗಾಣಿಕೆ ಮಾಡುವುದೇಕೆ?

ತಮಿಳುನಾಡು ಡಿಎಂಕೆ ಸರ್ಕಾರ ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ತೆಗೆದು ಹಾಕಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಈ ನಡೆಯಿಂದ ಡಿಎಂಕೆ ಸರ್ಕಾರ ಪೇಚಿಗೆ ಸಿಲುಕಿದೆ. ಭಾರತದ ರೂಪಾಯಿ ಚಿಹ್ನೆ ಹಿಂದಿಯ ಮೂಲ ದೇವನಾಗರಿ ಲಿಪಿಯಲ್ಲಿದೆ ಎಂದು ತೆಗೆದುಹಾಕಿದೆ. ಆದರೆ ಈ ಚಿಹ್ನೆಯನ್ನು ರಚಿಸಿದ್ದು ಡಿಎಂಕೆ ಶಾಸಕನ ಪುತ್ರ ಉದಯ್ ಕುಮಾರ್. 2010ರಲ್ಲಿ ಮನ್‌ಮೋಹನ್ ಸಿಂಗ್ ಸರ್ಕಾರ ಈ ಚಿಹ್ನೆಯನ್ನು ಅಂತಿಮಗೊಳಿಸಿತ್ತು.  ಇದೀಗ ಡಿಎಂಕೆ ಮೋದಿ ಸರ್ಕಾರವನ್ನು ವಿರೋಧಿಸುವ ನಿಟ್ಟಿನಲ್ಲಿ ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more