ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದ ತಮಿಳುನಾಡು ಡಿಎಂಕೆ

Published : Mar 14, 2025, 12:21 AM ISTUpdated : Mar 14, 2025, 07:52 AM IST

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ, ದೂರು ಹೇಳಬೇಡಿ, ಬರೆದುಕೊಡಿ, ಬಿಜೆಪಿ ಬಂಡಾಯ ನಾಯಕರಿಗೆ ಸೂಚನೆ, ಹೈಕಮಾಂಡ್‌ನಿಂದ ರಾಜ್ಯ ಬಿಜೆಪಿ ನಾಯಕರಿಗೆ ವಾರ್ನಿಂಗ್,  ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳಾಸಾಗಾಣಿಕೆ ಮಾಡುವುದೇಕೆ?

ತಮಿಳುನಾಡು ಡಿಎಂಕೆ ಸರ್ಕಾರ ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ತೆಗೆದು ಹಾಕಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಈ ನಡೆಯಿಂದ ಡಿಎಂಕೆ ಸರ್ಕಾರ ಪೇಚಿಗೆ ಸಿಲುಕಿದೆ. ಭಾರತದ ರೂಪಾಯಿ ಚಿಹ್ನೆ ಹಿಂದಿಯ ಮೂಲ ದೇವನಾಗರಿ ಲಿಪಿಯಲ್ಲಿದೆ ಎಂದು ತೆಗೆದುಹಾಕಿದೆ. ಆದರೆ ಈ ಚಿಹ್ನೆಯನ್ನು ರಚಿಸಿದ್ದು ಡಿಎಂಕೆ ಶಾಸಕನ ಪುತ್ರ ಉದಯ್ ಕುಮಾರ್. 2010ರಲ್ಲಿ ಮನ್‌ಮೋಹನ್ ಸಿಂಗ್ ಸರ್ಕಾರ ಈ ಚಿಹ್ನೆಯನ್ನು ಅಂತಿಮಗೊಳಿಸಿತ್ತು.  ಇದೀಗ ಡಿಎಂಕೆ ಮೋದಿ ಸರ್ಕಾರವನ್ನು ವಿರೋಧಿಸುವ ನಿಟ್ಟಿನಲ್ಲಿ ರೂಪಾಯಿ ಚಿಹ್ನೆ ತೆಗೆದು ಪೇಚಿಗೆ ಸಿಲುಕಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more