Operation Ganga: ವಾಯುಸೇನಾ ಯುದ್ಧ ವಿಮಾನ ಬಳಸಲು ಪ್ರಧಾನಿ ಮೋದಿ ಸೂಚನೆ

Operation Ganga: ವಾಯುಸೇನಾ ಯುದ್ಧ ವಿಮಾನ ಬಳಸಲು ಪ್ರಧಾನಿ ಮೋದಿ ಸೂಚನೆ

Published : Mar 01, 2022, 03:40 PM ISTUpdated : Mar 01, 2022, 03:43 PM IST

ಉಕ್ರೇನ್‌ನಲ್ಲಿರುವ ಕನ್ನಡಿಗರನ್ನು ಭಾರತಕ್ಕೆ ಕರೆ ತರುವ 'ಆಪರೇಷನ್ ಗಂಗಾ'ಗೆ ವಾಯುಸೇನೆ ಬಲ ನೀಡಿದೆ. ಆಪರೇಷನ್ ಗಂಗಾಗೆ ವಾಯುಸೇನೆ ಬಳಸುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಇದುವರೆಗೂ ಏರ್ ಇಂಡಿಯಾ ವಿಮಾನ ಬಳಸಲಾಗುತ್ತಿತ್ತು. 

ಉಕ್ರೇನ್‌ನಲ್ಲಿರುವ ಕನ್ನಡಿಗರನ್ನು ಭಾರತಕ್ಕೆ ಕರೆ ತರುವ 'ಆಪರೇಷನ್ ಗಂಗಾ'ಗೆ ವಾಯುಸೇನೆ ಬಲ ನೀಡಿದೆ. ಆಪರೇಷನ್ ಗಂಗಾಗೆ ವಾಯುಸೇನೆ ಬಳಸುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಇದುವರೆಗೂ ಏರ್ ಇಂಡಿಯಾ ವಿಮಾನ ಬಳಸಲಾಗುತ್ತಿತ್ತು. ಈಗ ಸಿ-17 ಗ್ಲೋಬ್ ಮಾಸ್ಟರ್ ಯುದ್ಧ ವಿಮಾನ ನಿಯೋಜನೆ ಮಾಡುವ ಸಾಧ್ಯತೆ ಇದೆ. ಕಡಿಮೆ ಸಮಯದಲ್ಲಿ ಹೆಚ್ಚು ಜನರ ಸ್ಥಳಾಂತರ ಮಾಡಲು ಅನುಕೂಲವಾಗುತ್ತದೆ. 

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಎಲ್ಲವೂ ಅಯೋಮಯವಾಗಿದೆ. ಹೌದು,  ಉಕ್ರೇನ್‌ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳಿಗೆ ರೋಗದ ಭೀತಿ ಎದುರಾಗಿದೆ. ಸರಿಯಾಗಿ ನೀರು, ಆಹಾರ ಸಿಗದೆ ಮೆಟ್ರೋ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.  ಇದರ ಜೊತೆಗೆ ನೆಗಡಿ, ಜ್ವರದ ಭೀತಿ ಕಾಡುತ್ತಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more