News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

Published : Feb 27, 2022, 12:46 AM IST

ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ. ಆದರೆ ಈ ನಿರ್ಣಯದಿಂದ ಭಾರತ ದೂರ ಉಳಿದುಕೊಂಡಿದೆ. ಭಾರತ, ಚೀನಾ ಹಾಗೂ ಯುಎಇ ತಟಸ್ಥ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ. ಇತ್ತ ಭಾರತದ ಅಣ್ವಸ್ತ್ರ ಪರೀಕ್ಷೆ ವಿರೋಧಿಸಿ ವಿಶ್ವಸಂಸ್ಥೆಯಲ್ಲಿ ಹೋರಾಡಿದ್ದ ಉಕ್ರೇನ್ ಇದೀಗ ಭಾರತದ ನೆರವು ಬೇಕು ಎಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದೆ.
 

ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ. ಆದರೆ ಈ ನಿರ್ಣಯದಿಂದ ಭಾರತ ದೂರ ಉಳಿದುಕೊಂಡಿದೆ. ಭಾರತ, ಚೀನಾ ಹಾಗೂ ಯುಎಇ ತಟಸ್ಥ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ. ಇತ್ತ ಭಾರತದ ಅಣ್ವಸ್ತ್ರ ಪರೀಕ್ಷೆ ವಿರೋಧಿಸಿ ವಿಶ್ವಸಂಸ್ಥೆಯಲ್ಲಿ ಹೋರಾಡಿದ್ದ ಉಕ್ರೇನ್ ಇದೀಗ ಭಾರತದ ನೆರವು ಬೇಕು ಎಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more