News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

Published : Feb 27, 2022, 12:46 AM IST

ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ. ಆದರೆ ಈ ನಿರ್ಣಯದಿಂದ ಭಾರತ ದೂರ ಉಳಿದುಕೊಂಡಿದೆ. ಭಾರತ, ಚೀನಾ ಹಾಗೂ ಯುಎಇ ತಟಸ್ಥ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ. ಇತ್ತ ಭಾರತದ ಅಣ್ವಸ್ತ್ರ ಪರೀಕ್ಷೆ ವಿರೋಧಿಸಿ ವಿಶ್ವಸಂಸ್ಥೆಯಲ್ಲಿ ಹೋರಾಡಿದ್ದ ಉಕ್ರೇನ್ ಇದೀಗ ಭಾರತದ ನೆರವು ಬೇಕು ಎಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದೆ.
 

ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ. ಆದರೆ ಈ ನಿರ್ಣಯದಿಂದ ಭಾರತ ದೂರ ಉಳಿದುಕೊಂಡಿದೆ. ಭಾರತ, ಚೀನಾ ಹಾಗೂ ಯುಎಇ ತಟಸ್ಥ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ. ಇತ್ತ ಭಾರತದ ಅಣ್ವಸ್ತ್ರ ಪರೀಕ್ಷೆ ವಿರೋಧಿಸಿ ವಿಶ್ವಸಂಸ್ಥೆಯಲ್ಲಿ ಹೋರಾಡಿದ್ದ ಉಕ್ರೇನ್ ಇದೀಗ ಭಾರತದ ನೆರವು ಬೇಕು ಎಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more