News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

Published : Feb 27, 2022, 12:46 AM IST

ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ. ಆದರೆ ಈ ನಿರ್ಣಯದಿಂದ ಭಾರತ ದೂರ ಉಳಿದುಕೊಂಡಿದೆ. ಭಾರತ, ಚೀನಾ ಹಾಗೂ ಯುಎಇ ತಟಸ್ಥ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ. ಇತ್ತ ಭಾರತದ ಅಣ್ವಸ್ತ್ರ ಪರೀಕ್ಷೆ ವಿರೋಧಿಸಿ ವಿಶ್ವಸಂಸ್ಥೆಯಲ್ಲಿ ಹೋರಾಡಿದ್ದ ಉಕ್ರೇನ್ ಇದೀಗ ಭಾರತದ ನೆರವು ಬೇಕು ಎಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದೆ.
 

ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗಿದೆ. ಆದರೆ ಈ ನಿರ್ಣಯದಿಂದ ಭಾರತ ದೂರ ಉಳಿದುಕೊಂಡಿದೆ. ಭಾರತ, ಚೀನಾ ಹಾಗೂ ಯುಎಇ ತಟಸ್ಥ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಿರ್ಧಾರದ ಹಿಂದೆ ಹಲವು ಕಾರಣಗಳಿವೆ. ಇತ್ತ ಭಾರತದ ಅಣ್ವಸ್ತ್ರ ಪರೀಕ್ಷೆ ವಿರೋಧಿಸಿ ವಿಶ್ವಸಂಸ್ಥೆಯಲ್ಲಿ ಹೋರಾಡಿದ್ದ ಉಕ್ರೇನ್ ಇದೀಗ ಭಾರತದ ನೆರವು ಬೇಕು ಎಂದು ಮತ್ತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more